Webdunia - Bharat's app for daily news and videos

Install App

ಸಚಿವರ ಖಾತೆ ಹಂಚಿಕೆ; ಇಲ್ಲಿದೆ ನೋಡಿ ಮಾಹಿತಿ

Webdunia
ಗುರುವಾರ, 21 ಜನವರಿ 2021 (11:56 IST)
ಬೆಂಗಳೂರು : ಇಂದು 7 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಿದ್ದು ಈ ಹಿನ್ನಲೆಯಲ್ಲಿ ಸಂಪುಟದ ಕೆಲವು ಸಚಿವರ ಖಾತೆ ಅದಲು ಬದಲು ಮಾಡಲಾಗಿದೆ.

ಈಗಾಗಲೇ ರಾಜಭವನಕ್ಕೆ ಸಚಿವರ ಸಂಭಾವ್ಯ ಖಾತೆ ಪಟ್ಟಿ ಕಳುಹಿಸಲಾಗಿದ್ದು, ಇಂದು ಖಾತೆ ಹಂಚಿಕೆ ಮಾಡಲಾಗುವುದು ಎನ್ನಲಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಮೊದಲು ಗೋಪಾಲಯ್ಯ ನಿರ್ವಹಿಸುತ್ತಿದ್ದು, ಈಗ ಅದನ್ನು ಉಮೇಶ್ ಕತ್ತಿ ಅವರಿಗೆ ನೀಡಲಾಗುವುದು. ಮೀನುಗಾರಿಕಾ ಮತ್ತು ಬಂದರು, ಒಳನಾಡು ಜಲಸಾರಿಗೆ ಮೊದಲು ಕೋಟ ಶ್ರೀನಿವಾಸ ಪೂಜಾರಿ ಬಳಿ ಇದ್ದು ಇದೀಗ ಎಸ್.ಅಂಗಾರ ಅವರಿಗೆ ನೀಡಲಾಗುವುದು. ಕಾನೂನು ಮತ್ತು ಸಂಸದೀಯ ಖಾತೆ ಜೆಸಿ ಮಾಧುಸ್ವಾಮಿಯಿಂದ ಬಸವರಾಜ ಬೊಮ್ಮಾಯಿಗೆ ನೀಡಲಾಗುವುದು.

ವೈದ್ಯಕೀಯ ಶಿಕ್ಷಣ ಖಾತೆ. ಸುಧಾಕರ್ ಅವರಿಂದ ಮಾಧುಸ್ವಾಮಿಗೆ ನೀಡಲಾಗುವುದು, ಕನ್ನಡ ಸಂಸ್ಕೃತಿ ಖಾತೆ ಸಿಎಂ ಬಿಎಸ್ ವೈ ಯಿಂದ ಮಾಧುಸ್ವಾಮಿಗೆ ನೀಡಲಾಗುವುದು. ಹಜ್ ಮತ್ತು ವಕ್ಫ್ ಖಾತೆ ಪ್ರಭು ಚೌಹಾಣ್ ರಿಂದ ನಾರಾಯಣಗೌಡರಿಗೆ ನೀಡಲಾಗುವುದು. ತೋಟಗಾರಿಕೆ ನಾರಾಯಣಗೌಡರಿಂದ ಗೋಪಾಲಯ್ಯಗೆ ನೀಡಲಾಗುವುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments