ಪಾದಯಾತ್ರೆಯಲ್ಲಿ ಮಾಜಿ ನಾಯಕನಿಗೆ ಅವಮಾನ

Webdunia
ಶುಕ್ರವಾರ, 11 ಮಾರ್ಚ್ 2022 (17:18 IST)
ಬೆಂಗಳೂರಿನಲ್ಲಿ ಮಾಜಿ ಶಾಸಕ ಬಿ.ಆರ್ ಪಾಟೀಲ್ ಅವರಿಗೆ ಪತ್ರ ಬರೆದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕ್ಷಮೆ ಕೋರಿದ್ದಾರೆ. ಮೇಕೆದಾಟು ಪಾದಯಾತ್ರೆ ವೇಳೆ ಬಿ.ಆರ್. ಪಾಟೀಲ್ ಅವರನ್ನು ತಳ್ಳಿ, ಟೋಪಿ ಕಿತ್ತು ಹಾಕಿದರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆಶಿ ಪತ್ರ ಬರೆದು ಕ್ಷಮೆ ಕೋರಿದ್ದಾರೆ.
ಪಾದಯಾತ್ರೆ ಮೈದಾನಕ್ಕೆ ಬಂದ ಸಂದರ್ಭದಲ್ಲಿ ಪಾಟೀಲ್ ಅವರನ್ನು ಅನುಚಿತವಾಗಿ ನಡೆಸಿಕೊಂಡರೆಂಬ ಆರೋಪ ಕೇಳಿ ಬಂದಿತ್ತು. ಪಾಟೀಲ್ ಈ ಬಗ್ಗೆ ಪಕ್ಷದ ಹೈಕಮಾಂಡ್‌ಗೂ ದೂರು ನೀಡಿದ್ದರು. ಹಿರಿಯ ಮುಖಂಡರಿಗೆ ಅಪಮಾನ ಮಾಡಿದ ಬಗ್ಗೆ ಹೈಕಮಾಂಡ್ ಸಹ ಅಸಮಾಧಾನ ವ್ಯಕ್ತಪಡಿಸಿದ್ದರು. ಆ ಡಿಕೆಶಿ ಪತ್ರ ಬರೆದಿದ್ದಾರೆ. ಸ್ವಲ್ಪ ದಿನದಲ್ಲೇ ಖುದ್ದು ಭೇಟಿ ಮಾಡುವುದಾಗಿಯೂ ಪತ್ರದಲ್ಲಿ ಡಿಕೆಶಿ ಬಯಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments