ರಾಷ್ಟ್ರ ಧ್ವಜಕ್ಕೆ ಅವಮಾನ: ಪ್ರತಿಭಟನೆ

Webdunia
ಶನಿವಾರ, 1 ಸೆಪ್ಟಂಬರ್ 2018 (19:36 IST)
ಪಂಚಾಯತಿ ಆವರಣದಲ್ಲಿ ದಿನನಿತ್ಯ ಬೆಳಿಗ್ಗೆ ದ್ವಜಾರೋಹಣ ಮಾಡಿ ಸಂಜೆಯ ಹೊತ್ತಿಗೆ ಧ್ವಜವನ್ನು ಇಳಿಸಬೇಕು. ಆದರೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಶಿರೋಳ ಗ್ರಾಮ ಪಂಚಾಯತ್ ಸಿಬ್ಬಂದಿ ರಾತ್ರಿ 8 ಘಂಟೆಯಾದರೂ ಧ್ವಜವನ್ನು ಇಳಿಸದೇ ರಾಷ್ಟ್ರದ್ವಜಕ್ಕೆ  ಅವಮಾನ ಮಾಡಿದ್ದಾರೆ. ಹೀಗಾಗಿ ಶಿರೋಳ ಗ್ರಾಮಸ್ಥರು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

 ತಪ್ಪಿತಸ್ಥ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. ನಂತರ ಈ ರೀತಿಯ ಘಟನೆ ಮರುಕಳಿಸುವುದಿಲ್ಲ ಎಂದು ಪಿ. ಡಿ. ಓ ಮನವಿ ಮಾಡಿದಾಗ ಪ್ರತಿಭಟನೆ ನಿಲ್ಲಿಸಿದ್ದಾರೆ. ಸರ್ಕಾರಿ ಕಛೇರಿಯ ಸಿಬ್ಬಂದಿಯೇ ಈ ರೀತಿ ಮಾಡಿದರೇ ಹೇಗೆ ಎಂದು ಸಾರ್ವಜನಿಕರು ಪ್ರಶ್ನಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments