Webdunia - Bharat's app for daily news and videos

Install App

ರಾಷ್ಟ್ರ ಧ್ವಜಕ್ಕೆ ಅವಮಾನ: ಪ್ರತಿಭಟನೆ

Webdunia
ಶನಿವಾರ, 1 ಸೆಪ್ಟಂಬರ್ 2018 (19:36 IST)
ಪಂಚಾಯತಿ ಆವರಣದಲ್ಲಿ ದಿನನಿತ್ಯ ಬೆಳಿಗ್ಗೆ ದ್ವಜಾರೋಹಣ ಮಾಡಿ ಸಂಜೆಯ ಹೊತ್ತಿಗೆ ಧ್ವಜವನ್ನು ಇಳಿಸಬೇಕು. ಆದರೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಶಿರೋಳ ಗ್ರಾಮ ಪಂಚಾಯತ್ ಸಿಬ್ಬಂದಿ ರಾತ್ರಿ 8 ಘಂಟೆಯಾದರೂ ಧ್ವಜವನ್ನು ಇಳಿಸದೇ ರಾಷ್ಟ್ರದ್ವಜಕ್ಕೆ  ಅವಮಾನ ಮಾಡಿದ್ದಾರೆ. ಹೀಗಾಗಿ ಶಿರೋಳ ಗ್ರಾಮಸ್ಥರು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

 ತಪ್ಪಿತಸ್ಥ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. ನಂತರ ಈ ರೀತಿಯ ಘಟನೆ ಮರುಕಳಿಸುವುದಿಲ್ಲ ಎಂದು ಪಿ. ಡಿ. ಓ ಮನವಿ ಮಾಡಿದಾಗ ಪ್ರತಿಭಟನೆ ನಿಲ್ಲಿಸಿದ್ದಾರೆ. ಸರ್ಕಾರಿ ಕಛೇರಿಯ ಸಿಬ್ಬಂದಿಯೇ ಈ ರೀತಿ ಮಾಡಿದರೇ ಹೇಗೆ ಎಂದು ಸಾರ್ವಜನಿಕರು ಪ್ರಶ್ನಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments