Webdunia - Bharat's app for daily news and videos

Install App

ಗಡಿ ವಿವಾದ ಜೀವಂತವಾಗಿಡಲು ಪುಂಡಾಟಿಕೆ ಮಾಡುತ್ತಿದೆ : ಸಿದ್ದರಾಮಯ್ಯ

Webdunia
ಮಂಗಳವಾರ, 6 ಡಿಸೆಂಬರ್ 2022 (14:04 IST)
ಬೆಂಗಳೂರು : ಗಡಿ ವಿವಾದವನ್ನು ಜೀವಂತವಾಗಿ ಇಡಲು ಮಹಾರಾಷ್ಟ್ರ ಗಡಿ ಕ್ಯಾತೆ ತೆಗೆಯುತ್ತಿದೆ ಎಂದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.

ಬೆಳಗಾವಿ ಗಡಿ ವಿವಾದದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಡಿ ಭಾಗದ ವಿವಾದವನ್ನು ಜೀವಂತವಾಗಿಡಲು ಮಹಾರಾಷ್ಟ್ರದವರು ಹೀಗೆ ಮಾಡ್ತಿದ್ದಾರೆ.

ಗಡಿ ವಿವಾದದಲ್ಲಿ ಮಹಾಜನ್ ವರದಿಯೇ ಅಂತಿಮ. ಈಗಾಗಲೇ ವರದಿ ಬಂದಿದೆ. ಅದನ್ನು ಮಹಾರಾಷ್ಟ್ರದವರು ಒಪ್ಪಲ್ಲ ಅಂದರೆ ಹೇಗೆ? ಮಹಾಜನ್ ಮಹಾರಾಷ್ಟ್ರದವರು. ಅವರು ಕೊಟ್ಟ ವರದಿ ಒಪ್ಪಿಲ್ಲ ಅಂದ್ರೆ ಹೇಗೆ ಅಂತ ಪ್ರಶ್ನೆ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments