ಜನಾರ್ದನ ರೆಡ್ಡಿ ಚಲನದ ಮೇಲೆ ಗುಪ್ತಚರ ಇಲಾಖೆ ಕಣ್ಣು

Webdunia
ಮಂಗಳವಾರ, 31 ಜನವರಿ 2023 (10:24 IST)
ಕೊಪ್ಪಳ: ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಆರ್ಪಿಪಿ ಪಕ್ಷದ್ದೇ ಹವಾ ಸೃಷ್ಟಿಯಾಗಿದ್ದು, ಪಕ್ಷದ ಸಂಸ್ಥಾಪಕರಾದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿನಿಂತರೂ ಸುದ್ದಿ, ಕುಳಿತರೂ ಸುದ್ದಿಯಾಗುತ್ತಿದ್ದಾರೆ.

ಮತ್ತೊಂದು ಅಚ್ಚರಿ ಸಂಗತಿ ಎಂದರೆ ರೆಡ್ಡಿಯ ಚಲನವಲನದ ಮೇಲೆ ರಾಜ್ಯ ಗುಪ್ತಚರ ಇಲಾಖೆ ಹಾಗೂ ಸಿಬಿಐ ಕಣ್ಣಿಟ್ಟಿದೆ. 2008ರಲ್ಲಿ ಆಪರೇಷನ್ ಕಮಲ ಎನ್ನುವ ಖ್ಯಾತಿ ಪಡೆದುಕೊಂಡಿದ್ದ ರಾಜ್ಯ ಬಿಜೆಪಿ ಪಕ್ಷವು ಅಧಿಕಾರ ಪಡೆದುಕೊಳ್ಳಲು ಜನಾರ್ದನ ರೆಡ್ಡಿಯವರು ಪ್ರಮುಖ ಪಾತ್ರ ವಹಿಸಿದ್ದರು.

ಇದಾದ ಬಳಿಕ ರೆಡ್ಡಿ ಅಕ್ರಮ ಗಣಿಗಾರಿಕೆ, ಬೇಲ್ ಡೀಲ್ ಸೇರಿದಂತೆ ಹಲವು ಪ್ರಕರಣಗಳ ಅಡಿಯಲ್ಲಿ ಸುಮಾರು ವರ್ಷಗಳ ಕಾಲ ಜೈಲು ಸೇರಿದ್ದರು. ನಂತರ ಜನಾರ್ದನ ರೆಡ್ಡಿಯವರು ಸುಪ್ರೀಂ ಕೋರ್ಟ್ನ ಷರತ್ತು ಬದ್ಧ ಅನುಮತಿಯ ಮೇರೆಗೆ ಜಾಮೀನು ಪಡೆದುಕೊಂಡು ಹೊರಬಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಸ್ತಿ ಕದನ ತಣ್ಣಗಾಗುತ್ತಲೇ ಸಿದ್ದರಾಮಯ್ಯಗೆ ಎದುರಾಗಿದೆ ಮತ್ತೊಂದು ಪರೀಕ್ಷೆ

Karnataka Weather: ಈ ವಾರ ಮಳೆ ಕಡಿಮೆ ಆದರೆ ತಾಪಮಾನ ಹೇಗಿರಲಿದೆ ನೋಡಿ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ಮುಂದಿನ ಸುದ್ದಿ
Show comments