Webdunia - Bharat's app for daily news and videos

Install App

ಸಿದ್ದಾರ್ಥ ಹೆಗಡೆ ಕಾರು ಚಾಲಕನ ತೀವ್ರ ವಿಚಾರಣೆ

Webdunia
ಮಂಗಳವಾರ, 30 ಜುಲೈ 2019 (12:17 IST)
ಬಿಜೆಪಿ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಅವರ ಅಳಿಯ, ಉದ್ಯಮಿ ಸಿದ್ಧಾರ್ಥ್ ಹೆಗಡೆ ನಾಪತ್ತೆ ಪ್ರಕರಣಕ್ಕೆ ಸಂಬಂಧ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.

ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡಿರೋ ಪೊಲೀಸರು ಸಿದ್ಧಾರ್ಥ್ ಅವರ ಬಗೆಗೆ ವಿಚಾರಣೆ ನಡೆಸುತ್ತಿದ್ದಾರೆ.
ಚಾಲಕ ಬಸವರಾಜ್ ಪಾಟೀಲ್ ಜತೆಗೆ ಕಾರಿನಲ್ಲಿ ಸಿದ್ಧಾರ್ಥ ಹೆಗಡೆ ಪ್ರಯಾಣ ಬೆಳೆಸಿದ್ದರು. ಕಾರು ಸಕಲೇಶಪುರ ಕಡೆಗೆ ಹೊರಟಿತ್ತು. ಆದರೆ ಪುನಃ ಕಾರನ್ನು ತಿರುಗಿಸಲು ಹೇಳಿದ್ದಾರೆ.

ನೇತ್ರಾವತಿ ನದಿಯ ಸೇತುವೆ ಬಳಿ ಕಾರು ನಿಲ್ಲಿಸಿದ್ದಾಗಿ ಚಾಲಕ ಹೇಳಿದ್ದಾನೆ. ಸೇತುವೆ ಬಳಿಯಿಂದಲೇ ಸಿದ್ದಾರ್ಥ್ ಕಾಣೆಯಾಗಿದ್ದಾರೆ ಎನ್ನಲಾಗಿದೆ.

ಪೊಲೀಸ್ ಹಿರಿಯ ಅಧಿಕಾರಿಗಳು ಕಾರು ಚಾಲಕ ಬಸವರಾಜ್ ಪಾಟೀಲ್ ನನ್ನು ಪ್ರಶ್ನಿಸುತ್ತಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಇಸ್ರೇಲ್‌ನಲ್ಲಿ ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕೇರಳದ ಯುವಕ

ಮುಂದಿನ ಸುದ್ದಿ
Show comments