Webdunia - Bharat's app for daily news and videos

Install App

ಬಡ್ಡಿ ವ್ಯವಹಾರಕ್ಕೆ ರೌಡಿಗಳಿಂದ ಮಾರ್ಕೆಟ್ ನಲ್ಲಿ ಬಿತ್ತು ಹೆಣ

Webdunia
ಬುಧವಾರ, 15 ಮೇ 2019 (15:37 IST)
ಬಡ್ಡಿ ವ್ಯವಹಾರಕ್ಕೆ ರೌಡಿಗಳಿಂದ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ನಡೆದಿದೆ.

ಭರತ್ 32 ಮೃತ ವ್ಯಕ್ತಿಯಾಗಿದ್ದಾನೆ. ಮಾರ್ಕೇಟ್ ವೇಲು@ ಮಾರ್ಕೆಟ್ ವೇಡಿ ಎಂಬಾತನ ಕಡೆಯವರು ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮೀಟರ್ ಬಡ್ಡಿ ದಂಧೆಕೋರರಿಂದ  ಕೊಲೆ  ನಡೆದಿರುವ ಶಂಕೆಯಿದೆ.  ಬೆಳಗಿನ ಜಾವ ಬೆಂಗಳೂರಿನ ಕೆ ಆರ್ ಮಾರ್ಕೆಟ್ ನಲ್ಲಿ  ನಡೆದ ಘಟನೆ ಇದಾಗಿದೆ.

ನಿಂಬೆ ಹಣ್ಣು ಮಾರಿಕೊಂಡು ಜೀವನ ನಡೆಸುತಿದ್ದ  ಮೃತ ವ್ಯಕ್ತಿ. ಕೆ ಆರ್ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೌಡಿ ಶೀಟರ್ ಮಾರ್ಕೇಟ್ ವೇಲು, ದೇವರಾಜ್, ಶೇಖರ್  ಹಂತಕರು ಎನ್ನಲಾಗಿದೆ.

ಸರವಣ ವೆಂಕಟೇಶ ಮಚ್ಚಲ್ಲಿ ಹೊಡೆದಿದ್ದಾನಂತೆ. ಫುಟ್ ಪಾತ್ ವಿಚಾರಕ್ಕೆ ಮತ್ತು ಬಡ್ಡಿ ವ್ಯವಹಾರದ ದ್ವೇಷದ ಹಿನ್ನೆಲೆ ಕೊಲೆ ನಡೆದಿದೆ.

ಎರಡು ತಿಂಗಳ ಹಿಂದೆ ಕೆ ಆರ್  ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲು ಆಗಿತ್ತು. ಜೈಲಿಂದ ಆಚೆ ಬಂದ್ರು ಭರತ್  ಮಾರ್ಕೆಟ್ ಗೆ ಬಂದಿರಲಿಲ್ಲ. ಟೀ ಕುಡಿಯಲು ಹೋದಾಗ ಐದು ಜನರ ಗ್ಯಾಂಗ್ ನಿಂದ ಹತ್ಯೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments