Webdunia - Bharat's app for daily news and videos

Install App

ಹೈಕೋರ್ಟ್‌ ತ್ರಿ ಸದಸ್ಯ ಪೀಠʼದಿಂದ ಮಧ್ಯಂತರ ಆದೇಶ ಪ್ರಕಟ

Webdunia
ಶುಕ್ರವಾರ, 11 ಫೆಬ್ರವರಿ 2022 (17:14 IST)
ಬೆಂಗಳೂರು:-ರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಾಗಿ ತ್ರಿ ಸದಸ್ಯ ಪೀಠ ಮಧ್ಯಂತರ ಆದೇಶ ಪ್ರಕಟಿಸಿದ್ದು, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನ ಬಳಸಬಾರದು ಎಂದಿದೆ.
ಈ ಕುರಿತು ಮೌಖಿಯ ಆದೇಶ ನೀಡಿದ ಹೈಕೋರ್ಟ್ ಸಿಜೆ, ' ಮುಂದಿನ ವಿಚಾರಣೆಯನ್ನ ಸೋಮವಾರ ಮಧ್ಯಹ್ನ 2.30ರವರೆಗೆ ಮುಂದೂಡಲಾಗಿದೆ. ಈಗ ಈಗ ಮಧ್ಯಂತರ ಆದೇಶ ನೀಡಲು ಬಯಸುತ್ತೇವೆ.
 
ಅದ್ರಂತೆ, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನ ಬಳಸಬಾರದು. ವಿಚಾರಣೆ ಮುಗಿಯುವವರೆಗೂ ಶಾಲಾ-ಕಾಲೇಜುಗಳಲ್ಲಿ ಹಿಜಾಬ್-ಶಾಲು ಧರಿಸುವಂತಿಲ್ಲ' ಎಂದಿದ್ದಾರೆ.
'ರಾಜ್ಯದಲ್ಲಿ ಶಾಂತಿ ನೆಮ್ಮದಿ ಮರಳಬೇಕು.ಕೆಲವು ದಿನಗಳ ಕಾಲ ನೀವು ನಿಮ್ಮ ನಂಬಿಕೆ ಬಿಡುವುದು ಒಳ್ಳೆಯದು. ಕೆಲವೇ ದಿನಗಳಲ್ಲಿ ಅಂತಿಮ ತೀರ್ಪು ಪ್ರಕಟಿಸುತ್ತೇವೆ. ಅಲ್ಲಿಯವರೆಗೆ ಧಾರ್ಮಿಕ ಗುರುತುಗಳನ್ನ ಬಳಸಬಾರದು' ಎಂದಿದ್ದಾರೆ. ಇನ್ನು ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನ ಶೀಘ್ರದಲ್ಲೇ ಪ್ರಾರಂಭಿಸಬೇಕು ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments