Webdunia - Bharat's app for daily news and videos

Install App

ಕೆ ಎಂ ಎಫ್ ಗೆ ಅಂತಾರಾಷ್ಟ್ರೀಯ ಪ್ರಶಸ್ತಿ..!

Webdunia
ಬುಧವಾರ, 14 ಸೆಪ್ಟಂಬರ್ 2022 (20:57 IST)
ಕ್ಷೀರ ಭಾಗ್ಯ ಯೋಜನೆ ಗೆ ಪ್ರಶಸ್ತಿ ಒಲಿದಿದೆ.ವಿಶ್ವ ಡೈರಿ ಶೃಂಗ ಸಭೆಯಲ್ಲಿ ಪ್ರಧಾನ ಅಂತಾರಾಷ್ಟ್ರೀಯ ಡೈರಿ ಸಂಸ್ಥೆಯಿಂದ ಪ್ರಶಸ್ತಿ ಪ್ರಧಾನವಾಗಲಿದೆ.
 
ಪ್ರಪಂಚದ 144 ಕಂಪನಿಗಳು  ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.ಇನ್ನೋವೇಶನ್ ಆಫ್ ಇನ್ ಸ್ಕೂಲ್ ಮಿಲ್ಕ್ ಪ್ರೋಗ್ರಾಂ ವತಿಯಿಂದ K M F  ವ್ಯವಸ್ಥಾಪಕ ನಿರ್ದೇಶಕ  ಸತೀಶ್ ಅವರು  ಪ್ರಶಸ್ತಿ ಸ್ವೀಕರಿಸಿದಾರೆ.ರಾಜ್ಯ ಸರ್ಕಾರ ಹಾಗೂ ಕೆ ಎಂ ಎಫ್ ಸಹಯೋಗದಲ್ಲಿ ಶಾಲಾ ಹಾಗೂ ಅಂಗನವಾಡಿ ಮಕ್ಕಳಿಗೆ ಅಪೌಷ್ಠಿಕ ನಿವಾರಣೆಗಾಗಿ ಕ್ಷೀರ ಭಾಗ್ಯ ಯೋಜನೆ ಜಾರಿ ತರಲಾಗಿತ್ತು.9 ವರ್ಷ ಪೂರೈಸಿದ ಕ್ಷೀರ ಭಾಗ್ಯಕ್ಕೆ ಪ್ರಶಸ್ತಿ ಲಭಿಸಿದೆ.
 
ರಾಜ್ಯದ 55,683  ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಿಗೆ ಉಚಿತ 150 ml ಹಾಲು ವಿತರಣೆ ಮಾಡಲಾಗಿದೆ.
1 ರಿಂದ 10ನೇ ತರಗತಿಯ ಸುಮಾರು 64 ಲಕ್ಷ ಮಕ್ಕಳಿಗೆ  ಉಚಿತ ಹಾಲು ವಿತರಣೆ ಮಾಡುತ್ತಿದ್ದು,ರಾಜ್ಯದ 64 ಸಾವಿರ ಅಂಗನವಾಡಿಯಲ್ಲಿ 6 ತಿಂಗಳಿಂದ  6 ವರ್ಷದ  39.50 ಲಕ್ಷ ಮಕ್ಕಳಿಗೆ ವಾರದ 5 ದಿನಗಳ ಕಾಲ 150 ml ಉಚಿತ ಹಾಲು ವಿತರಣೆ ಮಾಡಲಾಗ್ತಿದೆ.ಸುಮಾರು ಒಂದು ಕೋಟಿಗೂ ಅಧಿಕ ಮಕ್ಕಳಿಗೆ ಈ ಕ್ಷೀರ ಭಾಗ್ಯ ಯೋಜನೆ ಜಾರಿಯಾಗಲಿದೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments