ಅಂತರ್ ಧರ್ಮಿಯ ಪ್ರೇಮಿಗಳ ವಿವಾಹ

Webdunia
ಶನಿವಾರ, 29 ಸೆಪ್ಟಂಬರ್ 2018 (15:20 IST)
ಅಂತರ್ ಧರ್ಮಿಯ ಪ್ರೇಮಿಗಳು ಕೊನೆಗೂ ವಿವಾಹವಾದ ಘಟನೆ ನಡೆದಿದೆ.  ಮಕ್ಕಳ‌‌ ಕಲ್ಯಾಣ‌ ಸಮಿತಿ ಆಶ್ರಯದಿಂದ ತಪ್ಪಿಸಿಕೊಂಡು ಪ್ರೀತಿಸುತ್ತಿದ್ದ ಹುಡುಗನನ್ನು ಯುವತಿ ಮದುವೆಯಾದ ಘಟನೆ ನಡೆದಿದೆ. ಯುವತಿ ಅಪ್ರಾಪ್ತೆಯಾಗಿದ್ದಾಗ ಮನೆಬಿಟ್ಟು ಓಡಿ‌ ಹೋಗಿದ್ದ ಜೋಡಿ ಇದಾಗಿತ್ತು.

ಹೈಕೋರ್ಟ್ ಮದ್ಯ ಪ್ರವೇಶದಿಂದ ಹಾಸನದ ಮಕ್ಕಳ ‌ಕಲ್ಯಾಣ ಸಮಿತಿಯಲ್ಲಿ ಆಶ್ರಯ ಪಡೆದಿದ್ದ ಯುವತಿ ರಂಶೀನಾ (18)  ವರ್ಷ ತುಂಬಿದ್ದರಿಂದ ಯುವತಿಯನ್ನ ಕರೆದೊಯ್ಯಲು ಕಲಹ ಶುರುವಾಗಿತ್ತು.

ಯುವತಿ ತಂದೆ ಹಾಗೂ ಪ್ರೀತಿಸುತ್ತಿದ್ದ ಯುವಕನ ನಡುವೆ ಸಂಘರ್ಷ ಶುರುವಾಗಿತ್ತು. ಇದೇ‌‌ ಕಾರಣದಿಂದ ಯುವತಿಯನ್ನ ಹಾಸನದ ಶ್ವೇತಾ ಉಜ್ವಲಾ  ಕೇಂದ್ರದಲ್ಲಿ ಅಧಿಕಾರಿಗಳು ಇರಿಸಿದ್ದರು. ಉಜ್ವಲ ಕೇಂದ್ರದಿಂದ  ಪರಾರಿಯಾಗಿದ್ದ ಯುವತಿ ಪ್ರೇಮಿಯೊಂದಿಗೆ ವಿವಾಹವಾಗಿದ್ದಾಳೆ.

ಪರಸ್ಪರ ಪ್ರಿತಿಸುತ್ತಿದ್ದ ರಘು- ರಂಸೀನಾ ಜಾತಿ ಧರ್ಮಗಳ ಗೋಡೆ ಮೀರಿ ಒಂದಾದ ಜೋಡಿಯಾಗಿದ್ದಾರೆ. ಅರಸೀಕೆರೆಯ ದೇವಾಲಯದಲ್ಲಿ ಮದುವೆಯಾದ ಜೋಡಿಯು ಮೂಲತಃ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಕರಡಿಬೆಟ್ಟದ ರಂಶೀನಾ, ಕಾಡ್ಲೂರು ಹೊಸಳ್ಳಿಯ ಜೋಡಿಯಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗಿ ಅಧಿಕಾರವಹಿಸಿಕೊಳ್ಳುತ್ತಿದ್ದ ಹಾಗೇ ಮನೆ ಬಳಿ ನಿಂಬೆಹಣ್ಣು, ಸತ್ತ ಕೋಳಿ ಪತ್ತೆ: ಇದೆಲ್ಲ ಅದೆ ಎಂದಾ ಜನತೆ

ಮುಂಬೈ ಸಂಗೀತ ಕಚೇರಿಯಲ್ಲಿ ಒಬ್ಬ ವ್ಯಕ್ತಿ ಸಾವು, ಮಹಿಳೆ ಆಸ್ಪತ್ರೆಗೆ ದಾಖಲು

ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಸ್ನೇಹಿತರಂತೆ ಮನೆಹೊಕ್ಕು ಪ್ರೊಫೆಸರ್‌ ಅನ್ನೇ ಮುಗಿಸಿದ ದಂಪತಿಗಳು, ಇವರ ಮಾಸ್ಟರ್ ಪ್ಲಾನ್ ಕೇಳಿದ್ರೆ ಶಾಕ್

ಮೋದಿ ಸರ್ಕಾರಕ್ಕೆ ಮೂರು ಪ್ರಶ್ನೆ ಮುಂದಿಟ್ಟ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments