Webdunia - Bharat's app for daily news and videos

Install App

ಅಂತರ್ ಧರ್ಮಿಯ ಪ್ರೇಮಿಗಳ ವಿವಾಹ

Webdunia
ಶನಿವಾರ, 29 ಸೆಪ್ಟಂಬರ್ 2018 (15:20 IST)
ಅಂತರ್ ಧರ್ಮಿಯ ಪ್ರೇಮಿಗಳು ಕೊನೆಗೂ ವಿವಾಹವಾದ ಘಟನೆ ನಡೆದಿದೆ.  ಮಕ್ಕಳ‌‌ ಕಲ್ಯಾಣ‌ ಸಮಿತಿ ಆಶ್ರಯದಿಂದ ತಪ್ಪಿಸಿಕೊಂಡು ಪ್ರೀತಿಸುತ್ತಿದ್ದ ಹುಡುಗನನ್ನು ಯುವತಿ ಮದುವೆಯಾದ ಘಟನೆ ನಡೆದಿದೆ. ಯುವತಿ ಅಪ್ರಾಪ್ತೆಯಾಗಿದ್ದಾಗ ಮನೆಬಿಟ್ಟು ಓಡಿ‌ ಹೋಗಿದ್ದ ಜೋಡಿ ಇದಾಗಿತ್ತು.

ಹೈಕೋರ್ಟ್ ಮದ್ಯ ಪ್ರವೇಶದಿಂದ ಹಾಸನದ ಮಕ್ಕಳ ‌ಕಲ್ಯಾಣ ಸಮಿತಿಯಲ್ಲಿ ಆಶ್ರಯ ಪಡೆದಿದ್ದ ಯುವತಿ ರಂಶೀನಾ (18)  ವರ್ಷ ತುಂಬಿದ್ದರಿಂದ ಯುವತಿಯನ್ನ ಕರೆದೊಯ್ಯಲು ಕಲಹ ಶುರುವಾಗಿತ್ತು.

ಯುವತಿ ತಂದೆ ಹಾಗೂ ಪ್ರೀತಿಸುತ್ತಿದ್ದ ಯುವಕನ ನಡುವೆ ಸಂಘರ್ಷ ಶುರುವಾಗಿತ್ತು. ಇದೇ‌‌ ಕಾರಣದಿಂದ ಯುವತಿಯನ್ನ ಹಾಸನದ ಶ್ವೇತಾ ಉಜ್ವಲಾ  ಕೇಂದ್ರದಲ್ಲಿ ಅಧಿಕಾರಿಗಳು ಇರಿಸಿದ್ದರು. ಉಜ್ವಲ ಕೇಂದ್ರದಿಂದ  ಪರಾರಿಯಾಗಿದ್ದ ಯುವತಿ ಪ್ರೇಮಿಯೊಂದಿಗೆ ವಿವಾಹವಾಗಿದ್ದಾಳೆ.

ಪರಸ್ಪರ ಪ್ರಿತಿಸುತ್ತಿದ್ದ ರಘು- ರಂಸೀನಾ ಜಾತಿ ಧರ್ಮಗಳ ಗೋಡೆ ಮೀರಿ ಒಂದಾದ ಜೋಡಿಯಾಗಿದ್ದಾರೆ. ಅರಸೀಕೆರೆಯ ದೇವಾಲಯದಲ್ಲಿ ಮದುವೆಯಾದ ಜೋಡಿಯು ಮೂಲತಃ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಕರಡಿಬೆಟ್ಟದ ರಂಶೀನಾ, ಕಾಡ್ಲೂರು ಹೊಸಳ್ಳಿಯ ಜೋಡಿಯಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments