Webdunia - Bharat's app for daily news and videos

Install App

ಅಂತರಾಜ್ಯ ಎಟಿಎಂ ಕಳ್ಳನ ಬಂಧನ

Webdunia
ಮಂಗಳವಾರ, 26 ಜೂನ್ 2018 (22:27 IST)
ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ನಡೆದ ಎಟಿಎಂ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಂತರಾಜ್ಯ ಎಟಿಎಂ ಕಳ್ಳನನ್ನು ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
 
ಬೆಂಗಳೂರು ಹಾಗೂ ಆನೇಕಲ್ ತಾಲೂಕಿನಾದ್ಯಂತ ದರೋಡೆ, ಮನೆ ಕಳ್ಳತನ ಮತ್ತು ಎಟಿಎಂ ಕಳವು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದವು. ಮೂರು ತಿಂಗಳ ಹಿಂದೆ ಸರ್ಜಾಪುರ ಪಟ್ಟಣದ ವಿಜಯ ಬ್ಯಾಂಕ್ ಎಟಿಎಂನಲ್ಲಿ ಇಬ್ಬರು ಅಂತರಾಜ್ಯ ಕಳ್ಳರು ಕಳ್ಳತನ ಮಾಡಲು ಮುಂದಾಗಿ ರಾತ್ರಿ ಪೂರ್ಣ ಪ್ರಯತ್ನ ಮಾಡಿ ವಿಫಲರಾಗಿ ಹಿಂದುರಿಗಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಜಾಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಅಂತರಾಜ್ಯ ಕಳ್ಳರಲ್ಲಿ ಒಬ್ಬನಾದ ಮೊಹಮ್ಮದ್ ಫೀರ್ ಎಂಬಾತನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಮೊಹಮ್ಮದ್ ಫೈಜಿ ತಲೆ ಮರೆಸಿಕೊಂಡಿದ್ದಾನೆ. ಆರೋಪಿ ಮೊಹಮ್ಮದ್ ಫೈಜಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments