Webdunia - Bharat's app for daily news and videos

Install App

ಅಂತರಾಜ್ಯ ಎಟಿಎಂ ಕಳ್ಳನ ಬಂಧನ

Webdunia
ಮಂಗಳವಾರ, 26 ಜೂನ್ 2018 (22:27 IST)
ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ನಡೆದ ಎಟಿಎಂ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಂತರಾಜ್ಯ ಎಟಿಎಂ ಕಳ್ಳನನ್ನು ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
 
ಬೆಂಗಳೂರು ಹಾಗೂ ಆನೇಕಲ್ ತಾಲೂಕಿನಾದ್ಯಂತ ದರೋಡೆ, ಮನೆ ಕಳ್ಳತನ ಮತ್ತು ಎಟಿಎಂ ಕಳವು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದವು. ಮೂರು ತಿಂಗಳ ಹಿಂದೆ ಸರ್ಜಾಪುರ ಪಟ್ಟಣದ ವಿಜಯ ಬ್ಯಾಂಕ್ ಎಟಿಎಂನಲ್ಲಿ ಇಬ್ಬರು ಅಂತರಾಜ್ಯ ಕಳ್ಳರು ಕಳ್ಳತನ ಮಾಡಲು ಮುಂದಾಗಿ ರಾತ್ರಿ ಪೂರ್ಣ ಪ್ರಯತ್ನ ಮಾಡಿ ವಿಫಲರಾಗಿ ಹಿಂದುರಿಗಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಜಾಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಅಂತರಾಜ್ಯ ಕಳ್ಳರಲ್ಲಿ ಒಬ್ಬನಾದ ಮೊಹಮ್ಮದ್ ಫೀರ್ ಎಂಬಾತನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಮೊಹಮ್ಮದ್ ಫೈಜಿ ತಲೆ ಮರೆಸಿಕೊಂಡಿದ್ದಾನೆ. ಆರೋಪಿ ಮೊಹಮ್ಮದ್ ಫೈಜಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ: ಅಶೋಕ್‌

ರಾಷ್ಟ್ರೀಯ ಬಿಜೆಪಿಯ ಹೊಸ ಪದಾಧಿಕಾರಿಗಳೊಂದಿಗೆ ನಾಲ್ಕೂವರೆ ಗಂಟೆ ಸಂವಾದ ನಡೆಸಿದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments