Webdunia - Bharat's app for daily news and videos

Install App

ಅಂತರಾಜ್ಯ ಬೈಕ್ ಕಳ್ಳರ ಬಂಧನ

Webdunia
ಗುರುವಾರ, 27 ಸೆಪ್ಟಂಬರ್ 2018 (14:35 IST)
ಮನೆಯಂಗಳದಲ್ಲಿ ನಿಲ್ಲಿಸಿರುವ ದುಬಾರಿ ಬೆಲೆಯ ಬೈಕ್ ಮತ್ತು ಬುಲೆಟ್ ಗಳನ್ನು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ  ಪೋಲಿಸರಾದ ಸಿ.ಪಿ.ಐ ಚೆಲುವರಾಜ್, ಪಿ.ಎಸ್.ಐ ಸಂತೋಷ್ ಕಾಯ್ಕಿಣಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೈಕ್ ಕಳ್ಳರು ಮನೆಯಂಗಳದಲ್ಲಿ ನಿಲ್ಲಿಸಿರುವ ದುಬಾರಿ ಬೆಲೆಯ ಬೈಕ್ ಮತ್ತು ಬುಲೆಟ್ ಗಳನ್ನು ಕಳ್ಳತನ ಮಾಡುತ್ತಿದ್ದರು.

ಬಂಧಿತರಾದ ಸಿದ್ದಾಪುರ ಮೂಲದ ಮುಸ್ತಾಫ ಮತ್ತು ಜೋನ್ ಇಬ್ಬರು ಬೈಕ್ ಕಳವು ಮಾಡಿದನ್ನು ನಿಯಾಜ್ ಎನ್ನುವನಿಗೆ ಮಾರಾಟ ಮಾಡುತ್ತಿದ್ದರು.  ಬೈಕ್ ಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಿಗೆ ಮತ್ತು ಅಗತ್ಯವಿದ್ದಲ್ಲಿ ಹೊರರಾಜ್ಯಗಳಿಗೂ ಸಾಗಿಸುತ್ತಿದ್ದ ಎನ್ನುವ ವಿಷಯ ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments