ಅಂತರಾಜ್ಯ ಕಳ್ಳರ ಬಂಧನ: ಪಿಸ್ತೂಲ್, ಜೀವಂತ ಗುಂಡುಗಳು ವಶಕ್ಕೆ

Webdunia
ಶುಕ್ರವಾರ, 17 ಆಗಸ್ಟ್ 2018 (20:54 IST)
ಅಂತರಾಜ್ಯ ಕಳ್ಳರನ್ನು ಬಂಧಿಸಿರುವ ತೊಗರಿ ಖಣಜದ ಪೊಲೀಸರು ಬಂಧಿತರಿಂದ ಪಿಸ್ತೂಲ್, ಗುಂಡುಗಳು ಹಾಗೂ ಕಳ್ಳತನಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಬುರಗಿ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 550 ಗ್ರಾಂ ಚಿನ್ನಾಭರಣ, 1 ಕೆಜಿ ಬೆಳ್ಳಿ, 1 ಪಿಸ್ತೂಲ್ ಹಾಗೂ 9 ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಅಂತರಾಜ್ಯ ಕಳ್ಳರಿಂದ ಮನೆ ಒಡೆಯಲು ಬಳಸುವ ರಾಡ್, ಮಾಸ್ಕ್, ಗ್ಲೌಸ್ ಹಾಗೂ ಖಾರದ ಪುಡಿಯನ್ನು ಜಪ್ತಿಮಾಡಿಕೊಂಡಿದ್ದಾರೆ.

ಸೋಲಾಪುರದ ಶಿವಾಜಿ ಗಾಯಕವಾಡ, ಶ್ರೀಕಾಂತ, ಶಂಕರ, ಕಲಬುರಗಿಯ ನಾಗರಾಜ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ದಿನಗಳಲ್ಲಿ ಒಪ್ಪಂದಕ್ಕೆ ಬರದಿದ್ದರೆ ನರಕ ದರ್ಶನ: ಇರಾನ್‌ಗೆ ಟ್ರಂಪ್‌ ಖಡಕ್ ವಾರ್ನಿಂಗ್‌

ಇದುವರೆಗೆ ಇರಾನ್‌ನ 30 ವಿಶ್ವವಿದ್ಯಾನಿಲಯಗಳ ಮೇಲೆ ಯುಎಸ್‌ ಇಸ್ರೇಲ್‌ ದಾಳಿ

ಹವಾಮಾನ ಪರಿಣಾಮ, ಮಾವಿನ ಬೆಳೆ 50%ಕುಸಿತ, ಬೆಲೆ ಹೆಚ್ಚಾಗುವ ಸಾಧ್ಯತೆ

ಬಹಿರ್ದೆಸೆಗೆ ತೆರಳಿದ್ದವರ ಮಹಿಳೆ ಮೇಲೆ ಗ್ಯಾಂಗ್ ರೇಪ್‌, ಇಬ್ಬರೂ ಅರೆಸ್ಟ್‌

ಸಿದ್ದರಾಮಯ್ಯ ವಿರುದ್ಧ ಹೀನಾಯ ಹೇಳಿಕೆ, ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್‌ಗೆ ಒತ್ತಾಯ

ಮುಂದಿನ ಸುದ್ದಿ
Show comments