Webdunia - Bharat's app for daily news and videos

Install App

ಅಂತರಾಜ್ಯ ಕಳ್ಳರ ಬಂಧನ: ಪಿಸ್ತೂಲ್, ಜೀವಂತ ಗುಂಡುಗಳು ವಶಕ್ಕೆ

Webdunia
ಶುಕ್ರವಾರ, 17 ಆಗಸ್ಟ್ 2018 (20:54 IST)
ಅಂತರಾಜ್ಯ ಕಳ್ಳರನ್ನು ಬಂಧಿಸಿರುವ ತೊಗರಿ ಖಣಜದ ಪೊಲೀಸರು ಬಂಧಿತರಿಂದ ಪಿಸ್ತೂಲ್, ಗುಂಡುಗಳು ಹಾಗೂ ಕಳ್ಳತನಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಬುರಗಿ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 550 ಗ್ರಾಂ ಚಿನ್ನಾಭರಣ, 1 ಕೆಜಿ ಬೆಳ್ಳಿ, 1 ಪಿಸ್ತೂಲ್ ಹಾಗೂ 9 ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಅಂತರಾಜ್ಯ ಕಳ್ಳರಿಂದ ಮನೆ ಒಡೆಯಲು ಬಳಸುವ ರಾಡ್, ಮಾಸ್ಕ್, ಗ್ಲೌಸ್ ಹಾಗೂ ಖಾರದ ಪುಡಿಯನ್ನು ಜಪ್ತಿಮಾಡಿಕೊಂಡಿದ್ದಾರೆ.

ಸೋಲಾಪುರದ ಶಿವಾಜಿ ಗಾಯಕವಾಡ, ಶ್ರೀಕಾಂತ, ಶಂಕರ, ಕಲಬುರಗಿಯ ನಾಗರಾಜ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments