Webdunia - Bharat's app for daily news and videos

Install App

ತೀವ್ರ ಕುತೂಹಲ ಕೆರಳಿಸಿದ 'ಸಿಎಂ ಬೊಮ್ಮಯಿ ಶಾಸಕ, ಸಂಸದ'ರ ಭೇಟಿ

Webdunia
ಗುರುವಾರ, 30 ಸೆಪ್ಟಂಬರ್ 2021 (12:30 IST)
ಬೆಂಗಳೂರು : ಇದುವರೆಗೆ ಸಾರ್ವಜನಿಕರ ಸೇವೆಗೆ ಇಳಿದಿದ್ದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಇಂದು ಮಾತ್ರ ತೀವ್ರ ಕುತೂಹಲ ಕೆರಳಿಸುವಂತೆ, ತಮ್ಮ ಶಾಸಕರು, ಸಂಸದರ ಭೇಟಿಗೆ ಇಳಿದಿದ್ದಾರೆ. ಇದು ಕುತೂಹಲಕ್ಕೂ ಕಾರಣವಾಗಿದೆ.

ಇಂದು ಸಂಜೆಯವರೆಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಶಾಸಕರ ಮತ್ತು ಸಂಸದರ ಭೇಟಿಯನ್ನು ಮಾಡಲಿದ್ದಾರೆ. ರೇಸ್ ಕೋರ್ಸ್ ನಿವಾಸದಲ್ಲಿ ಶಾಸಕರನ್ನು ಭೇಟಿಯಾಗಲಿರುವಂತ ಅವರು, ಶಾಸಕರು, ಸಂಸದರೊಂದಿಗೆ ಹಲವು ವಿಚಾರಗಳನ್ನು ಚರ್ಚಿಸೋದಾಗಿ ತಿಳಿದು ಬಂದಿದೆ.
ಈಗಾಗಲೇ ಶಾಸಕರು, ಸಂಸದರ ಭೇಟಿ ಆರಂಭಿಸಿರೋ ಸಿಎಂ ಬಸವರಾಜ ಬೊಮ್ಮಾಯಿಯವರು, ಇಂದು ಸಂಜೆವರೆಗೆ ಶಾಸಕರ ಅಹವಾಲು ಸ್ವೀಕರಿಸಲಿದ್ದಾರೆ. ಅಮೃತ ದೇಸಾಯಿ, ಮಸಾಲೆ ಜಯರಾಮ್, ಬೆಳ್ಳಿ ಪ್ರಕಾಶ, ಬೆಂಗಳೂರು ದಕ್ಷಿಣ ಶಾಸಕ ಕೃಷ್ಣಪ್ಪ, ಎಸ್ ರಘು, ರವಿ ಸುಬ್ರಹ್ಮಣ್ಯ, ಎಚ್ ವಿಶ್ವನಾಥ ಸೇರಿದಂತೆ ಅನೇಕರನ್ನು ಭೇಟಿ ಮಾಡಿದ್ದಾರೆ. ಸಂಜೆಯವರೆಗೆ ಇಂದು ಈ ಭೇಟಿ ಮುಂದುವರೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments