Webdunia - Bharat's app for daily news and videos

Install App

ತೀವ್ರ ಕುತೂಹಲ ಕೆರಳಿಸಿದ 'ಸಿಎಂ ಬೊಮ್ಮಯಿ ಶಾಸಕ, ಸಂಸದ'ರ ಭೇಟಿ

Webdunia
ಗುರುವಾರ, 30 ಸೆಪ್ಟಂಬರ್ 2021 (12:30 IST)
ಬೆಂಗಳೂರು : ಇದುವರೆಗೆ ಸಾರ್ವಜನಿಕರ ಸೇವೆಗೆ ಇಳಿದಿದ್ದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಇಂದು ಮಾತ್ರ ತೀವ್ರ ಕುತೂಹಲ ಕೆರಳಿಸುವಂತೆ, ತಮ್ಮ ಶಾಸಕರು, ಸಂಸದರ ಭೇಟಿಗೆ ಇಳಿದಿದ್ದಾರೆ. ಇದು ಕುತೂಹಲಕ್ಕೂ ಕಾರಣವಾಗಿದೆ.

ಇಂದು ಸಂಜೆಯವರೆಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಶಾಸಕರ ಮತ್ತು ಸಂಸದರ ಭೇಟಿಯನ್ನು ಮಾಡಲಿದ್ದಾರೆ. ರೇಸ್ ಕೋರ್ಸ್ ನಿವಾಸದಲ್ಲಿ ಶಾಸಕರನ್ನು ಭೇಟಿಯಾಗಲಿರುವಂತ ಅವರು, ಶಾಸಕರು, ಸಂಸದರೊಂದಿಗೆ ಹಲವು ವಿಚಾರಗಳನ್ನು ಚರ್ಚಿಸೋದಾಗಿ ತಿಳಿದು ಬಂದಿದೆ.
ಈಗಾಗಲೇ ಶಾಸಕರು, ಸಂಸದರ ಭೇಟಿ ಆರಂಭಿಸಿರೋ ಸಿಎಂ ಬಸವರಾಜ ಬೊಮ್ಮಾಯಿಯವರು, ಇಂದು ಸಂಜೆವರೆಗೆ ಶಾಸಕರ ಅಹವಾಲು ಸ್ವೀಕರಿಸಲಿದ್ದಾರೆ. ಅಮೃತ ದೇಸಾಯಿ, ಮಸಾಲೆ ಜಯರಾಮ್, ಬೆಳ್ಳಿ ಪ್ರಕಾಶ, ಬೆಂಗಳೂರು ದಕ್ಷಿಣ ಶಾಸಕ ಕೃಷ್ಣಪ್ಪ, ಎಸ್ ರಘು, ರವಿ ಸುಬ್ರಹ್ಮಣ್ಯ, ಎಚ್ ವಿಶ್ವನಾಥ ಸೇರಿದಂತೆ ಅನೇಕರನ್ನು ಭೇಟಿ ಮಾಡಿದ್ದಾರೆ. ಸಂಜೆಯವರೆಗೆ ಇಂದು ಈ ಭೇಟಿ ಮುಂದುವರೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments