Webdunia - Bharat's app for daily news and videos

Install App

ಮತದಾರರಿಗೆ ಕಮಲ ಚಿಹ್ನೆಯ ಪರಿಚಯಿಸಲು ಡಾ. ಕೆ.ಸುಧಾಕರ್ ಹರಸಾಹಸ

Webdunia
ಸೋಮವಾರ, 2 ಡಿಸೆಂಬರ್ 2019 (11:20 IST)
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನಲೆ ಮತದಾರರಿಗೆ ಕಮಲ ಚಿಹ್ನೆ ಪರಿಚಯಕ್ಕೆ ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಹರಸಾಹಸ ಮಾಡುತ್ತಿದ್ದಾರೆ.



ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಡಾ. ಕೆ.ಸುಧಾಕರ್ ಇದೀಗ ಬಿಜೆಪಿಗೆ ಸೇರ್ಪಡೆಯಾಗಿ ಬೈಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೀಳಿಯುತ್ತಿರುವ  ಹಿನ್ನಲೆಯಲ್ಲಿ ಮತದಾರರಲ್ಲಿ ತಮ್ಮ ಚಿಹ್ನೆ ಕೈ ಅಲ್ಲ ಕಮಲ ಎಂದು ಪರಿಚಯಿಸಲು ಮುಂದಾಗಿದ್ದಾರೆ. ಅದಕ್ಕಾಗಿ ಸಿನಿತಾರೆಯರ ಮೊರೆ ಹೋಗಿದ್ದಾರೆ.


ಸಿನಿ ತಾರೆಯರಾದ ನಟಿ ಹರ್ಷಿಕಾ ಪೊಣಚ್ಚ, ಹರಿಪ್ರಿಯ ಹಾಗೂ ನಟ ದಿಗಂತ್ ಅವರ ಮೂಲಕ ಮನೆಮನೆಗೆ ತೆರಳಿ ಕಮಲ ಚಿಹ್ನೆಯ ಬಗ್ಗೆ ಪರಿಚಯಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments