Webdunia - Bharat's app for daily news and videos

Install App

ವಿದ್ಯಾರ್ಥಿ ‌ಲಯಸ್ಮೀತಾ ಕೊಲೆ ಪ್ರಕರಣದಲ್ಲಿ ಚುರುಕುಗೊಂಡ ತನಿಖೆ

Webdunia
ಬುಧವಾರ, 4 ಜನವರಿ 2023 (19:03 IST)
ರಾಜಾನುಕುಂಟೆಯ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ‌ಲಯಸ್ಮೀತಾ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ .ಪೊಲೀಸರು ತನುಖೆ ಚುರುಕುಗೊಳಿಸಿದ್ದಾರೆ. ಇನ್ನೂ ಯುವತಿಯನ್ನ ಹತ್ಯೆ ಮಾಡಿ ತಾನೂ ಕೂಡ ಆತ್ಮಹತ್ಯೆ ಗೆ ಯತ್ನಿಸಿದ ಪಾಗಲ್‌ಪ್ರೇಮಿ ಪವನ್ ಕಲ್ಯಾಣ್. ಪ್ರಾಣಾಯಾದಿಂದ ಪಾರಾಗಿದ್ದಾನೆ. ಹೆಚ್ಚಿನ ಚಿಕಿತ್ಸೆಗೆ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಚಿಕಿತ್ಸೆ ಮುಂದುವರಿಯುತ್ತಿದೆ, 
ಎದೆ ಮೇಲೆ ಚಾಕು ಇರಿದುಕೊಂಡಿದ್ದರಿಂದ  ವೈದ್ಯರಿಂದ ಆಪರೇಷನ್ ಕೂಡ ಮಾಡಲಾಗಿತ್ತು ಅಲ್ದೆ  ಹೃದಯದ ಭಾಗಕ್ಕೆ ತಾಗದಿದ್ದದ್ದೇ  ಬಚಾವಾಗಿದ್ದಾನೆ ಕೈ ಕೊಯ್ದುಕೊಂಡಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು,ಇಂದು ಹೇಳಿಕೆ ಪಡೆಯುವ ಸಾಧ್ಯತೆಯಿದೆ.ಇನ್ನೂ ಈ‌ ಆರೋಪಿ ಪವನ್ ಕಲ್ಯಾಣ್ ಮೃತ ಯುವತಿಯ ಸಂಬಂಧಿಕನಾಗಿದ್ದು, ಯುವತಿ ಜೊತೆ ಓಡಾಡದಂತೆ ಪೋಷಕರು ವಾರ್ನ್ ಸಹ ಮಾಡಿದ್ದಾರಂತೆ , ಆದ್ರೂ ಯುವತಿ ಹಿಂದೆ ಆರೋಪಿ ಪವನ್ ಓಡಾಡ್ತಿದ್ದ. ಸದ್ಯ ಆರೋಪಿ ಪೋಷಕರನ್ನ ಭೇಟಿಗೆ ಬಿಟ್ಟಿಲ್ಲ..
ಕಾಲೇಜಿನ ಆಡಳಿತ ಮಂಡಳಿ ಬಳಿಯೂ ಘಟನೆ ಬಗ್ಗೆ ಮಾಹಿತಿ ಪಡೆಯಲಿದ್ದೇವೆ..ತನಿಖೆ ನಡೆಸಲಾಗ್ತಿದೆ..ಆರೋಪಿ ಹೇಳಿಕೆ ಬಳಿಕ ಸ್ಪಷ್ಟ ಕಾರಣ ತಿಳಿಯಲಿದೆ.. ಎಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ರು.
 
 ಯುವತಿಯ ಹತ್ಯೆಗೆ ಮೊದಲೇ ಪ್ಲಾನ್ ಮಾಡಿದ್ದ ಆರೋಪಿ ಕಾಲೇಜಿನ ಬಳಿ ಹೋಗಿ ಕ್ಯಾಂಪಸ್ ನಲ್ಲಿ 40 ನಿಮಿಷ ಕಾದಿದ್ದ ,ಆ ಬಳಿಕ ಕ್ಲಾಸ್ ರೂಮ್ ಬಳಿಯೇ ಹೋಗಿ ಲಯಸ್ಮಿತಳಾನ್ನ ಹೊರಗೆ ಕರೆತಂದು 15 ನಿಮಿಷ ಮಾತುಕತೆ ನಡೆಸಿದ್ದ . ಮತ್ತೆ ಕ್ಲಾಸ್ ರೂಮ್ ಒಳಗೆ ಹೋಗಿದ್ದ ಯುವತಿ ಬ್ಯಾಗ್ ತೆಗೆದುಕೊಂಡು ಹೊರ ಬಂದಿದ್ಲು. ಇದೇ ಸಮಯದಲ್ಲಿ ಐದು ನಿಮಿಷದ ಅಂತರದಲ್ಲಿ ಯುವತಿಯನ್ನ ಬಿಡದೆ ನೇರವಾಗಿ ಹೃದಯಭಾಗಕ್ಕೆ ಬಲವಾಗಿ ಐದು ಬಾರಿ ಎದೆಯ ಭಾಗಕ್ಕೆ ಇರಿದಿದ್ದು,ತೀವ್ರ ರಕ್ತಸ್ರಾವ..ಸ್ಥಳದಲ್ಲೇ ಮೃತ ಪಟ್ಟಿದ್ದಳು.ಎದೆಯ ಮೇಲೆ ದೊಡ್ಡದಾಗಿ ಲಯಸ್ಮಿತ ಎಂದು ಹಾರ್ಟ್ ಸಿಂಬಲ್ ಹಾಕಿಸಿ ಅದರೊಳಗೆ ಹೆಸರು ಹಚ್ಚೆ ಹಾಕಿಸಿಕೊಂಡಿದ್ದ ಆರೋಪಿ
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments