Webdunia - Bharat's app for daily news and videos

Install App

ಶಾಸಕರ ವಿರುದ್ಧ ಆರೋಪ ತನಿಖೆ ಚುರುಕು

Webdunia
ಗುರುವಾರ, 10 ಫೆಬ್ರವರಿ 2022 (17:19 IST)
ಸೇಡಂ ಕ್ಷೇತ್ರದ ಶಾಸಕರ ವಿರುದ್ಧ ಸಂತ್ರಸ್ತೆ ನೀಡಿರುವ ದೂರಿನ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಎಸಿಪಿಯೊಬ್ಬರಿಗೆ ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಹ್ಮಣ್ಯ ರಾವ್ ಆದೇಶಿಸಿದ್ದಾರೆ.
ಕಲಬುರಗಿ ಜಿಲ್ಲೆ ಸೇಡಂ ಕ್ಷೇತ್ರದ ಶಾಸಕ ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್ ಹಲವಾರು ವರ್ಷಗಳಿಂದ ನನ್ನ ಜೊತೆ ಸಲುಗೆಯಿಂದ ಇದ್ದು ಆ ಸಂದರ್ಭದಲ್ಲಿ ಗಂಡು ಮಗು ಜನಿಸಿತು. ಈಗ ಆತನಿಗೆ 14 ವರ್ಷ. ತೇಲ್ಕೂರ್‍ನಿಂದ ನನಗೆ ಮತ್ತು ಮಗನಿಗೆ ಅನ್ಯಾಯವಾಗಿದೆ ಎಂದು ಮಹಿಳೆಯೊಬ್ಬರು ನ್ಯಾಯಕ್ಕಾಗಿ ಹಿರಿಯ ಪೊಲೀಸ್ ಅಧಿಕಾರಿಯನ್ನು ಭೇಟಿ ಮಾಡಿದ್ದಾರೆ.
 
ಕಳೆದ ಸೋಮವಾರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ಶಾಸಕರ ವಿರುದ್ಧ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಮುಂದಿನ ಸುದ್ದಿ
Show comments