ಸ್ವಾಮೀಜಿ ಆತ್ಮಹತ್ಯೆ ಕೇಸ್​​​ನ ತನಿಖೆ ಚುರುಕು

Webdunia
ಗುರುವಾರ, 27 ಅಕ್ಟೋಬರ್ 2022 (17:19 IST)
ರಾಮನಗರದ ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಕೇಸ್​​​ನ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. 
ಶ್ರೀಗಳಿಗೆ ಹನಿಟ್ರ್ಯಾಪ್ ಮಾಡಿದ್ದ ಯುವತಿಯ ಪೋನ್ ನಂಬರ್​ನ್ನು ಪೋಲಿಸರು ಕಲೆಕ್ಟ್ ಮಾಡಿಕೊಂಡಿದ್ದಾರೆ. ಬಂಡೆಮಠದ ಸ್ವಾಮೀಜಿಯನ್ನು ವಿಡಿಯೋ ಮೂಲಕ ಬ್ಲ್ಯಾಕ್‌ ಮೇಲ್‌ ಮಾಡಿರೋದು ಕನ್ಫರ್ಮ್‌ ಆಗಿದ್ದು, ‘ಸೆಕ್ಸಾನಂದಾ ಸ್ವಾಮೀಜಿ’ ಎಂದು ಬ್ಲ್ಯಾಕ್‌ ಮೇಲ್‌ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಯುವತಿ ಜೊತೆಗಿನ ವಿಡಿಯೋ ಚಾಟಿಂಗ್​​​​​ನಲ್ಲಿ ಬ್ಲ್ಯಾಕ್‌ಮೇಲ್‌ ಮಾಡಿರುವುದು ಬಯಲಾಗಿದೆ. ಸ್ವಾಮೀಜಿಗೆ ವಿಡಿಯೋ ತೋರಿಸಿ ಹಣಕ್ಕೆ ಬೇಡಿಕೆ ಇಡಲಾಗಿತ್ತಂತೆ. ಬೆಂಗಳೂರು ಮೂಲದ ಯುವತಿಯ ಜಾಡು ಹಿಡಿದು ಪೊಲೀಸರು ಹೊರಟಿದ್ದಾರೆ. ಮತ್ತೊಂದು ಕಡೆ ಬಸವಲಿಂಗ ಶ್ರೀಗಳ ಡ್ರೈವರ್ ಹಾಗೂ ಮಠದ ಕೆಲವು ಸಿಬ್ಬಂದಿಗಳ ಪೋನ್ ವಶಕ್ಕೆ ಪಡೆದು, ಕುದೂರು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಯುವತಿ ಹಾಗೂ ಶ್ರೀಗಳ ನಡುವಿನ ವಿಡಿಯೋ ಕೆಲ ಮಠದ ಸಿಬ್ಬಂದಿಗಳ ಬಳಿ ಇದೆ. ಪೋಲಿಸರು 3 ತಿಂಗಳಿಂದ ಶ್ರೀಗಳಿಗೆ ಬರ್ತಿದ್ದ ಪೋನ್ ಕಾಲ್ ಮೇಲೆ ನಿಗಾ ಇಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments