Webdunia - Bharat's app for daily news and videos

Install App

ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ- ದಯಾನಂದ್

Webdunia
ಮಂಗಳವಾರ, 7 ನವೆಂಬರ್ 2023 (15:49 IST)
ಪ್ರತಿಮಾ ಕೊಲೆ ಪ್ರಕರಣ ಸಂಬಂಧ ಚಾಲಕನನ್ನ ಬಂಧಿಸಲಾಗಿದೆ .ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ.ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗ್ತಿದೆ ಎಂದು ಕಮಿಷನರ್ ದಯಾನಂದ್ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಎಲ್ಲಾ ಕಡೆ ಪೊಲೀಸ್ ಗಸ್ತು ಇದೆ.ಹೊಯ್ಸಳ ,ಚೀತಾ ಮೂಲಕ ಸಿಬ್ಬಂದಿಗಳು ಕಾರ್ಯ ನಿರ್ವಹಿಸ್ತಿದ್ರು.2000 ಮಂದಿ ರಾತ್ರಿ ವೇಳೆ ಕೆಲಸ ಮಾಡ್ತಿದ್ದಾರೆ.ತಂತ್ರಜ್ಞಾನದ ಮೂಲಕವೂ ಗಸ್ತಿನ ಬಗ್ಗೆ ನಿಗಾವಹಿಸಲಾಗಿದೆ.ಅನುಮಾನಸ್ಪದ ವ್ಯಕ್ತಿಗಳ ಬಗ್ಗೆ ನಿಗಾವಹಿಸಲಾಗಿದೆ.ಬೆಂಗಳೂರು ನಗರದಲ್ಲಿ ಅಪರಾಧ ಕಾರ್ಯ ನಡೆಯುತ್ತಿದೆ.ಕೆಲಸದ ಒತ್ತಡದ ನಡುವೆ ಗಸ್ತು ಮಾಡಲಾಗ್ತಿದೆ ಎಂದು ಪೊಲೀಸ್ ಕಮುಷನರ್ ದಯಾನಂದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments