ರವಿ ಚನ್ನಣ್ಣನವರ್ ಮೇಲೆ ತನಿಖೆ ನಡೆಯುತ್ತಿದೆ

Webdunia
ಬುಧವಾರ, 2 ಫೆಬ್ರವರಿ 2022 (18:42 IST)
ಸಾರ್ವಜನಿಕರು ತಮ್ಮ ಹೊಣೆಗಾರಿಕೆ ಅರಿಯುವ ತನಕ ಪೊಲೀಸರಿಂದ ಕಾನೂನಾತ್ಮಕ ಕ್ರಮ ಅನಿವಾರ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಯಾವರಿಂದ ಟೋಯಿಂಗ್ ವಿಚಾರದಲ್ಲಿ ಜನರಿಗೆ ಸಮಸ್ಯೆಯಾಗುತ್ತಿದೆ.
ಹೆಚ್ಚಿನ ಕಮಿಷನ್‌ ಗಾಗಿ ಜನರಿಗೆ ತೊಂದರೆ ಕೊಟ್ಟಿರುವುದು ಸತ್ಯ. ಸದ್ಯಕ್ಕೆ ಟೋಯಿಂಗ್ ನಿಲ್ಲಿಸಲಾಗಿದೆ.
 
ಇಂದು ಸಂಜೆ ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆಸಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು. ಇದೇ ವೇ ಳೆ ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಅವರ ವಿರುದ್ದ ಬಂದಿರುವ ಆರೋಪ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಯಾರು ಬೇಕಾದರೂ ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ದೂರಿನ ಆಧಾರದಲ್ಲಿ ತನಿಖೆ ಆರಂಭ ವಾಗಿದೆ. ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಅಷ್ಟೇ. ಅದು ಶಿಕ್ಷೆ ಅಥವಾ ಬೇರೆನೋ ಅಲ್ಲ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments