Webdunia - Bharat's app for daily news and videos

Install App

ಭೂಗತ ಪಾತಕಿ ದಾವೂದ್ ಹೆಸರಿನಲ್ಲಿ ಹಣಕ್ಕಾಗಿ ಉದ್ಯಮಿಗೆ ವಾಟ್ಸಾಪ್ ನಲ್ಲಿ ಕೊಲೆ ಬೆದರಿಕೆ

Webdunia
ಮಂಗಳವಾರ, 29 ಜನವರಿ 2019 (08:16 IST)
ಬೆಂಗಳೂರು : ಮೋಸ್ಟ್ ವಾಟೆಂಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರಿನಲ್ಲಿ ದುಷ್ಕರ್ಮಿಗಳು ವಾಟ್ಸಾಪ್ ನಲ್ಲಿ ಉದ್ಯಮಿಯೋಬ್ಬರಿಗೆ ಹಣದ ಬೇಡಿಕೆ ಇಟ್ಟು ಕೊಡದಿದ್ದರೆ ಕುಟುಂಬದ ಸದಸ್ಯರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಅಶ್ವಿನಿ ಅಗರ್ ವಾಲ್(57) ಎಂಬುವವರು ಎಎಸ್ ​ಸಿ ಸೆಂಟರ್​ನಲ್ಲಿ ಮಿಲಿಟರಿ ಕ್ಯಾಂಟಿನ್ ನಡೆಸುತ್ತಿದ್ದು, ಜ.25 ಬೆಳಗ್ಗೆ ಕಿರಾತಕರು ವಾಟ್ಸಾಪ್ ಮಾಡಿ, ನಾವು ದಾವೂದ್ ಇಬ್ರಾಹಿಂ ತಂಡದವರು ಮೂರು ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದೇವೆ. ಒಂದು ಕೋಟಿ ರೂ. ಹಣ ನೀಡದಿದ್ದರೆ‌ ನಿಮ್ಮ ಕುಟುಂಬದ ಸದಸ್ಯರನ್ನು ಸಾಯಿಸುವುದಾಗಿ ಮೆಸೇಜ್ ಮಾಡಿದ್ದರು.

 

ಈ ಬಗ್ಗೆ ಅಶ್ವಿನ್ ಅಗರ್​ವಾಲ್ ವಿವೇಕ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments