Webdunia - Bharat's app for daily news and videos

Install App

ಗೋಲ್‌ಮಾಲ್: ಪರಪ್ಪನ ಅಗ್ರಹಾರ ಜೈಲಿಗೆ ತನಿಖಾಧಿಕಾರಿ ಭೇಟಿ

Webdunia
ಬುಧವಾರ, 19 ಜುಲೈ 2017 (16:07 IST)
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಗೋಲ್‌ಮಾಲ್ ಬಗ್ಗೆ ತನಿಖೆ ನಡೆಸಲು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಇಂದು ಜೈಲಿಗೆ ಭೇಟಿ ನೀಡಿದ್ದಾರೆ.
 
ತಮಿಳುನಾಡಿನ ಎಐಎಡಿಎಂಕೆ ನಾಯಕಿ ಶಶಿಕಲಾ ಮತ್ತು ಛಾಪಾ ಕಾಗದ ಹಗರಣ ರೂವಾರಿ ಕರೀಂಲಾಲ್ ತೆಲಗಿ ಕೋಟಿ ಕೋಟಿ ಹಣ ನೀಡಿ ವಿಐಪಿ ಆತಿಥ್ಯ ಪಡೆಯುತ್ತಿದ್ದಾರೆ ಎನ್ನುವ ಬಗ್ಗೆ ಕೆಲದಿನಗಳ ಹಿಂದೆ ಕಾರಾಗೃಹ ಡಿಐಜಿಯಾಗಿದ್ದ ರೂಪಾ ಸರಕಾರಕ್ಕೆ ವರದಿ ಸಲ್ಲಿಸಿದ್ದರು. 
 
ಪರಪ್ಪನ ಜೈಲಿನ ಅವ್ಯವಹಾರಗಳ ಬಗ್ಗೆ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದರು. ವಾರದೊಳಗೆ ಪ್ರಾಥಮಿಕ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ.
 
ಜೈಲಿನ ಕರ್ಮಕಾಂಡದ ತನಿಖೆ ಆರಂಭವಾಗಿದ್ದು, ತನಿಖೆಯಲ್ಲಿ ಸತ್ಯಾಂಶಗಳು ಬಹಿರಂಗವಾಗಲಿವೆಯೇ, ತಪ್ಪಿತಸ್ಥರಿಗೆ ಕಠಿಣೆ ಶಿಕ್ಷೆಯಾಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments