Webdunia - Bharat's app for daily news and videos

Install App

ಫೆಬ್ರವರಿಯಲ್ಲಿ ವಿಶ್ವ ಬಂಡವಾಳ ಹೂಡಿಕೆ ಸಮಾವೇಶ: ರಾಜ್ಯ ಸಚಿವ ಸಂಪುಟ ತೀರ್ಮಾನ

Webdunia
ಗುರುವಾರ, 15 ಜುಲೈ 2021 (14:24 IST)
ಕೊರೊನಾ ವೈರಸ್ ಹಾವಳಿಯಿಂದ ಮುಂದೂಡಲ್ಪಟ್ಟಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು 2022 ರ ಫೆಬ್ರವರಿಯಲ್ಲಿ ಆಯೋಜಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಫೆಬ್ರವರಿ 9, 10 ಮತ್ತು 11ಕ್ಕೆ ಜಾಗತಿಕ ಹೂಡಿಕೆದಾರರ ಸಮಾವೇಶ ಮಾಡಲು ನಿರ್ಧಾರಿಸಲಾಗಿದೆ.
 
ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸುವ ಕುರಿತಂತೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
 
ರಾಜ್ಯದಲ್ಲಿ ಆಕ್ಸಿಜನ್ ಘಟಕ ಆರಂಭಿಸಲು ವಿಶೇಷ ಪ್ರೋತ್ಸಾಹ ನೀಡಲು ಒಪ್ಪಿಗೆ. 6 ಆಕ್ಸಿಜನ್ ಘಟಕ ಇದ್ದು, ಇದನ್ನು ಇನ್ನೂ ಹೆಚ್ಚಿಸಲು ತೀರ್ಮಾನ. ಘಡಕ ಸ್ಥಾಪಿಸುವವರಿಗೆ 25% ಕ್ಯಾಪಿಟಲ್ ಸಬ್ಸಿಡಿ ನೀಡಲು ನಿರ್ಧಾರ, ವಿದ್ಯುತ್ ಸುಂಕದಿಂದ ಮೂರು ವರ್ಷಗಳಿಗೆ ಪೂರ್ಣ ವಿನಾಯಿತಿ ನೀಡಲು ತೀರ್ಮಾನ. ಸ್ಟಾಂಪ್ ಡ್ಯೂಟಿಯಿಂದ ಸಂಪೂರ್ಣ ವಿನಾಯಿತಿ ನೀಡಲು ತೀರ್ಮಾನ
 
ಕೃಷಿ ಇಲಾಖೆಯಿಂದ ರಾಜ್ಯದಲ್ಲಿ 2021-22 ನೇ ಸಾಲಿನ ಬೆಳೆ ಸಮೀಕ್ಷೆ ಯೋಜನೆ ಜಾರಿಗೆ ಅನುಮೋದನೆ. ಆಪ್‌ ಮೂಲಕ ರೈತರೇ ಬೆಳೆ ಸಮೀಕ್ಷೆ ಮಾಡಲಿದ್ದಾರೆ. ಈ ಸಂಬಂಧ 48 ಕೋಟಿ ರೂ.ಗೆ ಅನುಮೋದನೆ
 
ಗೋಹತ್ಯೆ ನಿಷೇಧ ಕಾಯ್ದೆ ಅನ್ವಯ ಮೊದಲ‌ ಹಂತದಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋ ಶಾಲೆ ತೆರೆಯಲು 15 ಕೋಟಿ ರೂ. ಮೊತ್ತಕ್ಕೆ ಸಂಪುಟ ಅನುಮತಿ. ಬಳಿಕ ಹರಚ್ಚು ಹಣ ಬಿಡುಗಡೆ ಮಾಡಲು ತೀರ್ಮಾನ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಶುಭಾಂಶು ಶುಕ್ಲಾ ಸಾಧನೆ ಶತಕೋಟಿ ಕನಸುಗಳಿಗೆ ಸ್ಪೂರ್ತಿ: ಪ್ರಧಾನಿ ಮೋದಿ ಬಣ್ಣನೆ

ವಿಶ್ವದ ಅ‌ತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ

ಮುಂದಿನ ಸುದ್ದಿ
Show comments