Webdunia - Bharat's app for daily news and videos

Install App

ಪ್ರಬೋಧಿನೀ ಗುರುಕುಲದ ವೇದ ಶಿಕ್ಷಾ ವರ್ಗಕ್ಕೆ ಅರ್ಜಿ ಆಹ್ವಾನ

Webdunia
ಶನಿವಾರ, 12 ಫೆಬ್ರವರಿ 2022 (20:34 IST)
ವೇದ, ಸಂಸ್ಕೃತ ಸಂಭಾಷಣೆ ಶಿಬಿರ ಸೇರಿ ಹಲವು ಬೌದ್ಧಿಕ ಚಟುವಟಿಕೆಗಳನ್ನು ಪ್ರತಿ ವರ್ಷ ಸಮರ್ಥವಾಗಿ ನಿರ್ವಹಿಸುತ್ತಾ ಬಂದಿರುವ ಪ್ರಬೋಧಿನೀ ಗುರುಕುಲ ಈ ವರ್ಷವೂ ವೇದ ಶಿಕ್ಷಾ ವರ್ಗ ನಡೆಸಲು ತೀರ್ಮಾನಿಸಿದೆ.
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 7 ಮತ್ತು 8ನೇ ತರಗತಿ ಪರೀಕ್ಷೆ ಬರೆಯಲಿರುವ ಗಂಡು ಮಕ್ಕಳಿಗೆ ಅವಕಾಶ ಇದೆ.
 
ಏನಿದು ವೇದ ಶಿಕ್ಷಾ ವರ್ಗ..?
ವೇದ, ಸಂಸ್ಕೃತ ಸಂಭಾಷಣೆ, ಭಜನೆ, ಭಗವದ್ಗೀತೆ, ದೇಶಿ ಕ್ರೀಡೆ, ಈಜು, ಯೋಗ ಸೇರಿ ಹಲವು ಬೌದ್ಧಿಕ ಹಾಗೂ ಶಾರೀರಿಕ ಕಲಿಕೆಗೆ ಅವಕಾಶ ನೀಡಲಾಗುತ್ತದೆ.
ವಿವಿಧ ಹಂತಗಳಲ್ಲಿ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ತರಬೇತಿ ನೀಡಲಾಗುತ್ತದೆ.
ಈ ತರಬೇತಿ ಕಾರ್ಯಗಾರದಲ್ಲಿ ಭಾಗಿಯಾಗಲು ಯಾವುದೇ ಶುಲ್ಕವಿರುವುದಿಲ್ಲ. ಮೊದಲು ಬಂದ 50 ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ ಎಂದು ಗುರುಕುಲ ತಿಳಿಸಿದೆ.
 
ಅರ್ಜಿ ಸಲ್ಲಿಕೆ ಹೇಗೆ..?
ಆಸಕ್ತರು ಗುರುಕುಲ ವಿಳಾಸಕ್ಕೆ 200 ರೂ. ಎಂಒ ಕಳಿಸುವ ಮೂಲಕ ಅರ್ಜಿ ಪಡೆಯಬಹುದಾಗಿದೆ.
ವಿಳಾಸ: ವ್ಯವಸ್ಥಾಪಕರು, ಪ್ರಬೋಧಿನೀ ಗುರುಕುಲ. ಚಿತ್ರಕೂಟ, ಅದ್ದಡ ಗ್ರಾಮ, ಹರಿಹರಪುರ ಅಂಚೆ, ಕೊಪ್ಪ ತಾಲೂಕು, ಚಿಕ್ಕಮಗಳೂರು ಜಿಲ್ಲೆ-577120
ಸಂಪರ್ಕ ಸಂಖ್ಯೆ: 8073570250, 9845071185

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments