ಸುಮಲತಾ ಶ್ರೀರಂಗಪಟ್ಟಣದಿಂದ ಸ್ಫರ್ಧೆಗೆ ಆಹ್ವಾನ

Webdunia
ಮಂಗಳವಾರ, 7 ಫೆಬ್ರವರಿ 2023 (10:32 IST)
ಮಂಡ್ಯ : ಜಿಲ್ಲೆಯಲ್ಲಿ ಚುನಾವಣೆಯ ಅಖಾಡ ಗರಿಗೆದರಿದೆ. ಆಪ್ತರುಗಳು ತಮ್ಮ ನಾಯಕರನ್ನು ತಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಆಹ್ವಾನಿಸಿದ್ದಾರೆ.
 
ಇದೀಗ ಮಂಡ್ಯ ಜಿಲ್ಲೆಯ ನಾಯಕಿಯನ್ನು ಅವರ ಆಪ್ತರು ಪಕ್ಷಕ್ಕೆ ಆಹ್ವಾನ ಮಾಡುವುದರ ಜೊತೆಗೆ ಆ ಒಂದು ಕ್ಷೇತ್ರದಲ್ಲಿ ಸ್ಪರ್ಧೆಗೂ ಸಹ ಆಹ್ವಾನಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವು ಬಾಕಿ ಇದೆ. ಹೀಗಿದ್ದರೂ ಸಹ ರಾಜ್ಯದಲ್ಲಿ 3 ರಾಜಕೀಯ ಪಕ್ಷದವರು ಫುಲ್ ಆ್ಯಕ್ಟೀವ್ ಆಗಿ ಮತದಾರರನ್ನು ಸೆಳೆಯಲು ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗುತ್ತಿದ್ದಾರೆ.

ಅದರಲ್ಲೂ ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ರಾಜಕೀಯ ಫುಲ್ ಆ್ಯಕ್ಟೀವ್. ಮುಖಂಡರು ತಮ್ಮ ನಾಯಕರಿಗೆ ತಮ್ಮ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಆಹ್ವಾನಿಸ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments