Select Your Language

Notifications

webdunia
webdunia
webdunia
webdunia

ಅರೆಭಾಷೆ ದಶ ಸಂಭ್ರಮ ಸ್ಮರಣ ಸಂಚಿಕೆಗೆ ಬರಹಗಳ ಆಹ್ವಾನ

ಅರೆಭಾಷೆ ದಶ ಸಂಭ್ರಮ ಸ್ಮರಣ ಸಂಚಿಕೆಗೆ ಬರಹಗಳ ಆಹ್ವಾನ
bangalore , ಬುಧವಾರ, 2 ಫೆಬ್ರವರಿ 2022 (20:52 IST)
ಕರ್ನಾಟಕ ಅರೆಭಾಷೆ ಸಂಸ್ಕತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ದಶ ವರ್ಷದ ಸಂಭ್ರಮ ಪ್ರಯುಕ್ತ “ ಸ್ಮರಣ ಸಂಚಿಕೆ ” ಯನ್ನು ಹೊರತರಲಾಗುತ್ತಿದೆ. ಈ ದಿಸೆಯಲ್ಲಿ ಆಸಕ್ತರಿಂದ ಅರೆಭಾಷೆಯಲ್ಲಿ ಇಲ್ಲಿಯವರೆಗೆ ಪ್ರಕಟಣೆಯಾಗದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿದ ಲೇಖನ,ಬರಹ, ಕಥೆ, ಕವನಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಬರಹಗಾರರು ತಮ್ಮ ಬರಹವನ್ನು ಇದೇ ಫೆಬ್ರವರಿ 15 ರ ಒಳಗಡೆ ಅಕಾಡೆಮಿಯ ಕಛೇರಿಗೆ ತಲುಪಿಸಲು ಕೋರಿದೆ. ಸಂಪಾದಕ ಮಂಡಳಿ ಆಯ್ಕೆ ಮಾಡಿದ ಬರಹಗಳನ್ನು ಸ್ಮರಣ ಸಂಚಿಕೆಯಲ್ಲಿ ಪ್ರಕಟಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ರಿಜಿಸ್ಟ್ರಾರ್ , ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಅಕಾಡೆಮಿ, ಕಾಫಿ ಕೃಪಾ , ರಾಜಸೀಟ್ ರಸ್ತೆ , ಮಡಿಕೇರಿ , ಕೊಡಗು ಜಿಲ್ಲೆ . ಮೊ ನಂ 6362522677 ಸಂಪರ್ಕಿಸಬಹುದು . [email protected]. ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದ ಗ್ರಾಮೀಣ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್