Webdunia - Bharat's app for daily news and videos

Install App

ಅರೆಭಾಷೆ ದಶ ಸಂಭ್ರಮ ಸ್ಮರಣ ಸಂಚಿಕೆಗೆ ಬರಹಗಳ ಆಹ್ವಾನ

Webdunia
ಬುಧವಾರ, 2 ಫೆಬ್ರವರಿ 2022 (20:52 IST)
ಕರ್ನಾಟಕ ಅರೆಭಾಷೆ ಸಂಸ್ಕತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ದಶ ವರ್ಷದ ಸಂಭ್ರಮ ಪ್ರಯುಕ್ತ “ ಸ್ಮರಣ ಸಂಚಿಕೆ ” ಯನ್ನು ಹೊರತರಲಾಗುತ್ತಿದೆ. ಈ ದಿಸೆಯಲ್ಲಿ ಆಸಕ್ತರಿಂದ ಅರೆಭಾಷೆಯಲ್ಲಿ ಇಲ್ಲಿಯವರೆಗೆ ಪ್ರಕಟಣೆಯಾಗದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿದ ಲೇಖನ,ಬರಹ, ಕಥೆ, ಕವನಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಬರಹಗಾರರು ತಮ್ಮ ಬರಹವನ್ನು ಇದೇ ಫೆಬ್ರವರಿ 15 ರ ಒಳಗಡೆ ಅಕಾಡೆಮಿಯ ಕಛೇರಿಗೆ ತಲುಪಿಸಲು ಕೋರಿದೆ. ಸಂಪಾದಕ ಮಂಡಳಿ ಆಯ್ಕೆ ಮಾಡಿದ ಬರಹಗಳನ್ನು ಸ್ಮರಣ ಸಂಚಿಕೆಯಲ್ಲಿ ಪ್ರಕಟಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ರಿಜಿಸ್ಟ್ರಾರ್ , ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಅಕಾಡೆಮಿ, ಕಾಫಿ ಕೃಪಾ , ರಾಜಸೀಟ್ ರಸ್ತೆ , ಮಡಿಕೇರಿ , ಕೊಡಗು ಜಿಲ್ಲೆ . ಮೊ ನಂ 6362522677 ಸಂಪರ್ಕಿಸಬಹುದು . arebaseacademy@gmail.com. ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments