ಅರೆಭಾಷೆ ದಶ ಸಂಭ್ರಮ ಸ್ಮರಣ ಸಂಚಿಕೆಗೆ ಬರಹಗಳ ಆಹ್ವಾನ

Webdunia
ಬುಧವಾರ, 2 ಫೆಬ್ರವರಿ 2022 (20:52 IST)
ಕರ್ನಾಟಕ ಅರೆಭಾಷೆ ಸಂಸ್ಕತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ದಶ ವರ್ಷದ ಸಂಭ್ರಮ ಪ್ರಯುಕ್ತ “ ಸ್ಮರಣ ಸಂಚಿಕೆ ” ಯನ್ನು ಹೊರತರಲಾಗುತ್ತಿದೆ. ಈ ದಿಸೆಯಲ್ಲಿ ಆಸಕ್ತರಿಂದ ಅರೆಭಾಷೆಯಲ್ಲಿ ಇಲ್ಲಿಯವರೆಗೆ ಪ್ರಕಟಣೆಯಾಗದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿದ ಲೇಖನ,ಬರಹ, ಕಥೆ, ಕವನಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಬರಹಗಾರರು ತಮ್ಮ ಬರಹವನ್ನು ಇದೇ ಫೆಬ್ರವರಿ 15 ರ ಒಳಗಡೆ ಅಕಾಡೆಮಿಯ ಕಛೇರಿಗೆ ತಲುಪಿಸಲು ಕೋರಿದೆ. ಸಂಪಾದಕ ಮಂಡಳಿ ಆಯ್ಕೆ ಮಾಡಿದ ಬರಹಗಳನ್ನು ಸ್ಮರಣ ಸಂಚಿಕೆಯಲ್ಲಿ ಪ್ರಕಟಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ರಿಜಿಸ್ಟ್ರಾರ್ , ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಅಕಾಡೆಮಿ, ಕಾಫಿ ಕೃಪಾ , ರಾಜಸೀಟ್ ರಸ್ತೆ , ಮಡಿಕೇರಿ , ಕೊಡಗು ಜಿಲ್ಲೆ . ಮೊ ನಂ 6362522677 ಸಂಪರ್ಕಿಸಬಹುದು . arebaseacademy@gmail.com. ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಮುಂದಿನ ಸುದ್ದಿ
Show comments