Webdunia - Bharat's app for daily news and videos

Install App

ಅರೆಭಾಷೆ ದಶ ಸಂಭ್ರಮ ಸ್ಮರಣ ಸಂಚಿಕೆಗೆ ಬರಹಗಳ ಆಹ್ವಾನ

Webdunia
ಬುಧವಾರ, 2 ಫೆಬ್ರವರಿ 2022 (20:52 IST)
ಕರ್ನಾಟಕ ಅರೆಭಾಷೆ ಸಂಸ್ಕತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ದಶ ವರ್ಷದ ಸಂಭ್ರಮ ಪ್ರಯುಕ್ತ “ ಸ್ಮರಣ ಸಂಚಿಕೆ ” ಯನ್ನು ಹೊರತರಲಾಗುತ್ತಿದೆ. ಈ ದಿಸೆಯಲ್ಲಿ ಆಸಕ್ತರಿಂದ ಅರೆಭಾಷೆಯಲ್ಲಿ ಇಲ್ಲಿಯವರೆಗೆ ಪ್ರಕಟಣೆಯಾಗದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿದ ಲೇಖನ,ಬರಹ, ಕಥೆ, ಕವನಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಬರಹಗಾರರು ತಮ್ಮ ಬರಹವನ್ನು ಇದೇ ಫೆಬ್ರವರಿ 15 ರ ಒಳಗಡೆ ಅಕಾಡೆಮಿಯ ಕಛೇರಿಗೆ ತಲುಪಿಸಲು ಕೋರಿದೆ. ಸಂಪಾದಕ ಮಂಡಳಿ ಆಯ್ಕೆ ಮಾಡಿದ ಬರಹಗಳನ್ನು ಸ್ಮರಣ ಸಂಚಿಕೆಯಲ್ಲಿ ಪ್ರಕಟಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ರಿಜಿಸ್ಟ್ರಾರ್ , ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಅಕಾಡೆಮಿ, ಕಾಫಿ ಕೃಪಾ , ರಾಜಸೀಟ್ ರಸ್ತೆ , ಮಡಿಕೇರಿ , ಕೊಡಗು ಜಿಲ್ಲೆ . ಮೊ ನಂ 6362522677 ಸಂಪರ್ಕಿಸಬಹುದು . arebaseacademy@gmail.com. ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments