Webdunia - Bharat's app for daily news and videos

Install App

ಐಪಿಎಸ್ ಅಧಿಕಾರಿ ಜಗದೀಶ್ ಕ್ಯಾನ್ಸರ್ ನಿಂದ ಭಾನುವಾರ ಮೃತ

Webdunia
ಭಾನುವಾರ, 26 ಸೆಪ್ಟಂಬರ್ 2021 (21:46 IST)
ಬೆಂಗಳೂರು: ಐಪಿಎಸ್ ಅಧಿಕಾರಿ ಜಗದೀಶ್ ಕ್ಯಾನ್ಸರ್ ನಿಂದ ಭಾನುವಾರ ಮೃತಪಟ್ಟಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ  ಬೆಂಗಳೂರಿನ ಎಚ್ ಸಿ ಜಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಲಾಖೆ ವಲಯದಲ್ಲಿ ದಕ್ಷತೆ, ಪ್ರಾಮಾಣಿಕತೆಯಿಂದಲೇ ಹೆಸರಾಗಿದ್ದರು.
ಕೆಎಸ್ ಪಿಎಸ್ ತೇರ್ಗಡೆಯಾಗಿ ಅನೇಕ ಕಡೆ ಕೆಲಸ ಮಾಡಿದ್ದ ಜಗದೀಶ್ ಬಿಡಿಎ ನಲ್ಲಿ ಎಸ್ಪಿಯಾಗಿ ಕೆಲಸ ಮಾಡಿದ್ದರು. ಅಲ್ಲಿಯೇ ಐಪಿಎಸ್ ಭಡ್ತಿ ಪಡೆದಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments