Webdunia - Bharat's app for daily news and videos

Install App

ರೆಡ್ಡಿ ವಿರುದ್ಧ ಇಕ್ಬಾಲ್ ಅನ್ಸಾರಿ ಪರೋಕ್ಷ ವಾಗ್ದಾಳಿ

Webdunia
ಗುರುವಾರ, 9 ಫೆಬ್ರವರಿ 2023 (20:29 IST)
ಅಭಿವೃದ್ಧಿ ಕಡೆಗೆ ಅನ್ಸಾರಿ ಆಗಮನ ಕಾರ್ಯಕ್ರಮದಲ್ಲಿ ಜನಾರ್ಧನ ರೆಡ್ಡಿ ವಿರುದ್ಧ ಸಚಿವ ಇಕ್ಬಾಲ್ ಅನ್ಸಾರಿ ವಾಗ್ದಾಳಿಯನ್ನ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಚಿಲಕಮುಕಿ ಗ್ರಾಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗಣಿಧಣಿ ಜನಾರ್ಧನ ರೆಡ್ಡಿಯವರ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯ ರಸ್ತೆಗಳಿಗೆ ಅವರಿಂದ ಒಂದು ಬುಟ್ಟಿ ಮಣ್ಣು ಹಾಕೋಕೆ ಆಗಿಲ್ಲ, ಇಲ್ಲೇನು ಅಭಿವೃದ್ಧಿ ಮಾಡ್ತಾರೆ. ಬಿಜೆಪಿಯವರು ಮನೆ ಕೊಡ್ತೀನಿ ಎಂದು ಸುಳ್ಳು ಹೇಳಿದ್ದಾರೆ. 2 ತಿಂಗಳಲ್ಲಿ ಅದೇಗೆ ಜಿಪಿಎಸ್ ಮಾಡುತ್ತಾರೆ, ಹೇಗೆ ಕಾಮಗಾರಿ ಫಲಾನುಭವಿಗಳಿಗೆ ಒದಗಿಸುತ್ತಾರೆ. ಇವರೆಲ್ಲ್ಲ ಶುದ್ಧ ಸುಳ್ಳುಗಳನ್ನ ಹೇಳುವ ಜನ ಇವರನ್ನ ಯಾರೂ ನಂಬಬೇಡಿ. ಇನ್ನೊಂದು ತಿಂಗಳಲ್ಲಿ ಎಲೆಕ್ಷನ್ ಅನೌನ್ಸ್ ಆಗುತ್ತೆ. ಅವರಿಗೆ ಏನು ಮಾಡೋಕೆ ಆಗಲ್ಲ ಎಂದು ವಾಗ್ದಾಳಿ ನಡೆಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments