ರೆಡ್ಡಿ ವಿರುದ್ಧ ಇಕ್ಬಾಲ್ ಅನ್ಸಾರಿ ಪರೋಕ್ಷ ವಾಗ್ದಾಳಿ

Webdunia
ಗುರುವಾರ, 9 ಫೆಬ್ರವರಿ 2023 (20:29 IST)
ಅಭಿವೃದ್ಧಿ ಕಡೆಗೆ ಅನ್ಸಾರಿ ಆಗಮನ ಕಾರ್ಯಕ್ರಮದಲ್ಲಿ ಜನಾರ್ಧನ ರೆಡ್ಡಿ ವಿರುದ್ಧ ಸಚಿವ ಇಕ್ಬಾಲ್ ಅನ್ಸಾರಿ ವಾಗ್ದಾಳಿಯನ್ನ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಚಿಲಕಮುಕಿ ಗ್ರಾಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗಣಿಧಣಿ ಜನಾರ್ಧನ ರೆಡ್ಡಿಯವರ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯ ರಸ್ತೆಗಳಿಗೆ ಅವರಿಂದ ಒಂದು ಬುಟ್ಟಿ ಮಣ್ಣು ಹಾಕೋಕೆ ಆಗಿಲ್ಲ, ಇಲ್ಲೇನು ಅಭಿವೃದ್ಧಿ ಮಾಡ್ತಾರೆ. ಬಿಜೆಪಿಯವರು ಮನೆ ಕೊಡ್ತೀನಿ ಎಂದು ಸುಳ್ಳು ಹೇಳಿದ್ದಾರೆ. 2 ತಿಂಗಳಲ್ಲಿ ಅದೇಗೆ ಜಿಪಿಎಸ್ ಮಾಡುತ್ತಾರೆ, ಹೇಗೆ ಕಾಮಗಾರಿ ಫಲಾನುಭವಿಗಳಿಗೆ ಒದಗಿಸುತ್ತಾರೆ. ಇವರೆಲ್ಲ್ಲ ಶುದ್ಧ ಸುಳ್ಳುಗಳನ್ನ ಹೇಳುವ ಜನ ಇವರನ್ನ ಯಾರೂ ನಂಬಬೇಡಿ. ಇನ್ನೊಂದು ತಿಂಗಳಲ್ಲಿ ಎಲೆಕ್ಷನ್ ಅನೌನ್ಸ್ ಆಗುತ್ತೆ. ಅವರಿಗೆ ಏನು ಮಾಡೋಕೆ ಆಗಲ್ಲ ಎಂದು ವಾಗ್ದಾಳಿ ನಡೆಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Budget: ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್ ಜೊತೆಗೆ ಬ್ಯಾಡ್ ನ್ಯೂಸ್ ಕೊಟ್ಟ ಸಿದ್ದು

Karnataka Budget 2026: 16 ವರ್ಷದೊಳಗಿನ ಮಕ್ಕಳಿಗೆ ಶಾಕ್ ಕೊಟ್ಟ ಸಿದ್ದರಾಮಯ್ಯ ಘೋಷಣೆ

Budget 2026: ಪಂಚ ಗ್ಯಾರಂಟಿ ಎಂದು ಅದೊಂದು ಗ್ಯಾರಂಟಿಯನ್ನು ಕೈ ಬಿಡ್ತಾ ಸರ್ಕಾರ, ಅನುಮಾನಕ್ಕೆ ಇಲ್ಲಿದೆ ಕಾರಣ

Karnataka Budget 2026: ಯಾವ ಗ್ಯಾರಂಟಿ ಯೋಜನೆಗೆ ಎಷ್ಟು ಹಣ ಇಲ್ಲಿದೆ ಸಿದ್ದು ಲೆಕ್ಕ

Karnataka Budget 2026: 56 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾದ ಸರ್ಕಾರ

ಮುಂದಿನ ಸುದ್ದಿ
Show comments