Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷದಲ್ಲಿ ಇರೋದೇ ಒಂದು ಸೌಭಾಗ್ಯ

Webdunia
ಗುರುವಾರ, 24 ಆಗಸ್ಟ್ 2023 (16:13 IST)
ಕಾಂಗ್ರೆಸ್ ಪಕ್ಷ ಬಸ್ ರೈಡ್ ತರ...ಹತ್ತಿದ ಮೇಲೆ ಕೊನೆತನಕ ಕುಳಿತುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಇದ್ದರೆ ಹಿರಿತನವೂ ಇರುತ್ತೆ, ಅಧಿಕಾರವೂ ಸಿಗುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಇರೋದೆ ಒಂದು ಸೌಭಾಗ್ಯ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿ ಮತ್ತೆ ಬರುತ್ತಿರುವವರಿಗೆ ಪರೋಕ್ಷವಾಗಿ ಡಿಕೆಶಿ ಕುಟುಕಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ ಎಲ್ಲಾ 5 ಯೋಜನೆಗಳು ಜಾರಿಯಾಗಿವೆ.

ವ್ಯಕ್ತಿಗಿಂತ ಪಕ್ಷದ ಕಾರ್ಯಕ್ರಮ ಬಹಳ ಮುಖ್ಯ. ಕಾಂಗ್ರೆಸ್ ಪಕ್ಷ ಎಲ್ಲಾ ಧರ್ಮ, ಜಾತಿ ಜನರ ಬದುಕಿನಲ್ಲಿ ಬದಲಾವಣೆ ತರ್ತಿದೆ. ಎಲ್ಲಿ ಹೋದ್ರು ನೀರು ಸಮುದ್ರ ಸೇರಬೇಕು, ಆ‌ ಸಮುದ್ರವೇ ಕಾಂಗ್ರೆಸ್ ಪಕ್ಷ.ಯಾವುದೇ ಹುದ್ದೆ ಆಕಾಂಕ್ಷೆ ಇಲ್ಲದೆ ಆಯನೂರು ಮಂಜುನಾಥ್ ನಮ್ಮ ಪಕ್ಷ ಸೇರ್ತಿದ್ದಾರೆ. ವ್ಯಕ್ತಿ, ಅರ್ಹತೆ ನೋಡಿ ಅಧಿಕಾರ ಕೊಡ್ತೀವಿ, ಹಿರಿಯರ ಜೊತೆ ಹೊಸಬರು ಕೆಲಸ ಮಾಡಿಕೊಂಡು ಹೋಗಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments