Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷದಲ್ಲಿ ಇರೋದೇ ಒಂದು ಸೌಭಾಗ್ಯ

Webdunia
ಗುರುವಾರ, 24 ಆಗಸ್ಟ್ 2023 (16:13 IST)
ಕಾಂಗ್ರೆಸ್ ಪಕ್ಷ ಬಸ್ ರೈಡ್ ತರ...ಹತ್ತಿದ ಮೇಲೆ ಕೊನೆತನಕ ಕುಳಿತುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಇದ್ದರೆ ಹಿರಿತನವೂ ಇರುತ್ತೆ, ಅಧಿಕಾರವೂ ಸಿಗುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಇರೋದೆ ಒಂದು ಸೌಭಾಗ್ಯ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿ ಮತ್ತೆ ಬರುತ್ತಿರುವವರಿಗೆ ಪರೋಕ್ಷವಾಗಿ ಡಿಕೆಶಿ ಕುಟುಕಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ ಎಲ್ಲಾ 5 ಯೋಜನೆಗಳು ಜಾರಿಯಾಗಿವೆ.

ವ್ಯಕ್ತಿಗಿಂತ ಪಕ್ಷದ ಕಾರ್ಯಕ್ರಮ ಬಹಳ ಮುಖ್ಯ. ಕಾಂಗ್ರೆಸ್ ಪಕ್ಷ ಎಲ್ಲಾ ಧರ್ಮ, ಜಾತಿ ಜನರ ಬದುಕಿನಲ್ಲಿ ಬದಲಾವಣೆ ತರ್ತಿದೆ. ಎಲ್ಲಿ ಹೋದ್ರು ನೀರು ಸಮುದ್ರ ಸೇರಬೇಕು, ಆ‌ ಸಮುದ್ರವೇ ಕಾಂಗ್ರೆಸ್ ಪಕ್ಷ.ಯಾವುದೇ ಹುದ್ದೆ ಆಕಾಂಕ್ಷೆ ಇಲ್ಲದೆ ಆಯನೂರು ಮಂಜುನಾಥ್ ನಮ್ಮ ಪಕ್ಷ ಸೇರ್ತಿದ್ದಾರೆ. ವ್ಯಕ್ತಿ, ಅರ್ಹತೆ ನೋಡಿ ಅಧಿಕಾರ ಕೊಡ್ತೀವಿ, ಹಿರಿಯರ ಜೊತೆ ಹೊಸಬರು ಕೆಲಸ ಮಾಡಿಕೊಂಡು ಹೋಗಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಂದ ಕ್ರೂರವಾಗಿ ಥಳಿಸಲ್ಪಟ್ಟ ಎಲ್ಲಾ ಬಾಲಕಿಯರಲ್ಲಿ ಮೋದಿ ಕ್ಷಮೆ ಕೇಳಬೇಕು, Video

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮಹಿಳಾ ಪೊಲೀಸ್ ಅಧಿಕಾರಿ ನೋಡ ನೋಡುತ್ತಿದ್ದ ಹಾಗೇ ಚಲಿಸುತ್ತಿದ್ದ ರೈಲಿಗೆ ತಲೆಕೊಡಲು ಹೋದ ವ್ಯಕ್ತಿ, ಮುಂದೆ ನಡೆದಿದ್ದೆ ಬೇರೆ, Video

ಕಬಿನಿ ಭರ್ತಿಯಾಗುತ್ತಿದ್ದರಿಂದ, ನಾವ್ಯಾರು ಹೆಚ್ಚುವರಿ ನೀರನ್ನು ಹಿಡಿದಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌

ಮಳೆಯಿಂದಾಗಿ ರೈಲ್ವೆ ಹಳಿಗೆ ಗುಡ್ಡಕುಸಿತ: ಕಾನ್‌ಸ್ಟೇಬಲ್‌ ಪರೀಕ್ಷೆ ಬರೆಯಲು ಹೊರಟಿದ್ದ ಅಭ್ಯರ್ಥಿಗಳು ಅತಂತ್ರ

ಮುಂದಿನ ಸುದ್ದಿ
Show comments