Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷದಲ್ಲಿ ಇರೋದೇ ಒಂದು ಸೌಭಾಗ್ಯ

Webdunia
ಗುರುವಾರ, 24 ಆಗಸ್ಟ್ 2023 (16:13 IST)
ಕಾಂಗ್ರೆಸ್ ಪಕ್ಷ ಬಸ್ ರೈಡ್ ತರ...ಹತ್ತಿದ ಮೇಲೆ ಕೊನೆತನಕ ಕುಳಿತುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಇದ್ದರೆ ಹಿರಿತನವೂ ಇರುತ್ತೆ, ಅಧಿಕಾರವೂ ಸಿಗುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಇರೋದೆ ಒಂದು ಸೌಭಾಗ್ಯ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿ ಮತ್ತೆ ಬರುತ್ತಿರುವವರಿಗೆ ಪರೋಕ್ಷವಾಗಿ ಡಿಕೆಶಿ ಕುಟುಕಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ ಎಲ್ಲಾ 5 ಯೋಜನೆಗಳು ಜಾರಿಯಾಗಿವೆ.

ವ್ಯಕ್ತಿಗಿಂತ ಪಕ್ಷದ ಕಾರ್ಯಕ್ರಮ ಬಹಳ ಮುಖ್ಯ. ಕಾಂಗ್ರೆಸ್ ಪಕ್ಷ ಎಲ್ಲಾ ಧರ್ಮ, ಜಾತಿ ಜನರ ಬದುಕಿನಲ್ಲಿ ಬದಲಾವಣೆ ತರ್ತಿದೆ. ಎಲ್ಲಿ ಹೋದ್ರು ನೀರು ಸಮುದ್ರ ಸೇರಬೇಕು, ಆ‌ ಸಮುದ್ರವೇ ಕಾಂಗ್ರೆಸ್ ಪಕ್ಷ.ಯಾವುದೇ ಹುದ್ದೆ ಆಕಾಂಕ್ಷೆ ಇಲ್ಲದೆ ಆಯನೂರು ಮಂಜುನಾಥ್ ನಮ್ಮ ಪಕ್ಷ ಸೇರ್ತಿದ್ದಾರೆ. ವ್ಯಕ್ತಿ, ಅರ್ಹತೆ ನೋಡಿ ಅಧಿಕಾರ ಕೊಡ್ತೀವಿ, ಹಿರಿಯರ ಜೊತೆ ಹೊಸಬರು ಕೆಲಸ ಮಾಡಿಕೊಂಡು ಹೋಗಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments