Select Your Language

Notifications

webdunia
webdunia
webdunia
webdunia

ಅಕ್ರಮಗಳ ವಿರುದ್ಧ ತನಿಖೆ ನಡೆಸಲಾಗುವುದು

ಅಕ್ರಮಗಳ ವಿರುದ್ಧ ತನಿಖೆ ನಡೆಸಲಾಗುವುದು
bangalore , ಶುಕ್ರವಾರ, 9 ಜೂನ್ 2023 (18:13 IST)
KKRDBಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಿನ್ನೆಲೆ ಅಕ್ರಮಗಳ ವಿರುದ್ಧ ತನಿಖೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್ ಮಾಡಿದ್ದಾರೆ. ನಾವು ವಾಗ್ದಾನ ನೀಡಿದ್ದೆವು.ಈಗ ಆದೇಶ ಮಾಡಲಾಗಿದೆ. ನಮ್ಮ ಭಾಗದ ಜನರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣ ದುರುಪಯೋಗ ಪಡಿಸಿಕೊಂಡ, ಅಕ್ರಮದಲ್ಲಿ ಭಾಗಿಯಾಗಿದ ಎಲ್ಲರ ಮೇಲೂ ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿದೆ. ನಾವು ನುಡಿದಂತೆ ನಡೆಯುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ಇತಿಹಾಸ ತಿರುಚುತ್ತಿದ್ಧಾರೆ