ಸಂಸದ ಉದಾಸಿ ಹೇಳಿಕೆಗೆ ವ್ಯಂಗ್ಯವಾಡಿದ್ದು ಹೇಗೆ ಗೊತ್ತಾ?

Webdunia
ಮಂಗಳವಾರ, 1 ಜನವರಿ 2019 (19:50 IST)
ರೈತರ ಸಾಲವನ್ನ ಮಾಡುವುದಿಲ್ಲ ಎಂಬ ಸಂಸದ ಶಿವಕುಮಾರ ಉದಾಸಿ ಹೇಳಿಕೆಗೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.
ಹಾವೇರಿ ಜೆಡಿಎಸ್ ಜಿಲ್ಲಾಧ್ಯಕ್ಷ ಅಶೋಕ ಬೇವಿನಮರದ, ಸಂಸದರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಉದಾಸಿಯವರೇ ಮೊದಲು ನಿಮ್ಮ ಕ್ಷೇತ್ರದಲ್ಲಿ ಸ್ವಲ್ಪ ಓಡಾಡುವ ಪ್ರಯತ್ನ ಮಾಡಿ. ನಿಮ್ಮ ಕ್ಷೇತ್ರದಲ್ಲಿ ಏನೇನ್ ಸಮಸ್ಯೆ ಇದೆ ಎಂಬುದನ್ನ ಮೊದಲು ತಿಳಿಯಿರಿ ಎಂದು ಮೂದಲಿಸಿದ್ದಾರೆ.

ನಿಮ್ಮ ಕ್ಷೇತ್ರ ನೋಡಿಕೊಂಡ ನಂತರ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿ.

ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡ್ತೇವಿ ಅಂತಾ ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರೈತರ ಪರವಾದ ಸರಕಾರ ಅಂದ್ರೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸರಕಾರ.

ಈ ಸರಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ. ನಮ್ಮ ಬಗ್ಗೆ ಮಾತನಾಡುವಾಗ ಬಹಳ ಎಚ್ಚರಿಕೆಯಿಂದ ಮಾತನಾಡಿ ಎಂದು ತಿರುಗೇಟು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments