Webdunia - Bharat's app for daily news and videos

Install App

ಹಾರ್ನ್​​ ಕಿರಿಕಿರಿ; ಚಾಲಕನಿಗೆ ಚಾಕು ಇರಿತ

Webdunia
ಸೋಮವಾರ, 28 ನವೆಂಬರ್ 2022 (21:03 IST)
ಹಾರ್ನ್​​​ ಕಿರಿಕಿರಿ ಅಂತಾ ಕಾರು ಚಾಲಕನಿಗೆ ಚಾಕು ಇರಿದಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೈರೇನಹಳ್ಳಿಯಲ್ಲಿ ನಡೆದಿದೆ. ಬೈರೇನಹಳ್ಳಿಯಲ್ಲಿ ನಿನ್ನೆ ಸಂಜೆ ಬೆಂಗಳೂರು ಮೂಲದ ಹೇಮಂತ್ ಎಂಬಾತ ಕಾರಿನಲ್ಲಿ ಹೋಗುವಾಗ ಹಾರ್ನ್​​ ಮಾಡಿ ಜಾಗ ಕೇಳಿದ್ದಕ್ಕೆ ಏಕಾಏಕಿ ಕಾರು ಅಡ್ಡಗಟ್ಟಿ ದ್ವಿಚಕ್ರ ವಾಹನದ ಯುವಕರು ಡ್ಯಾಗರ್​​​​​​ನಿಂದ ಹಲ್ಲೆ ಮಾಡಿದ್ದಾರೆ. ಸ್ಥಳೀಯರು ಹೇಮಂತ್ ನನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ನಾಲ್ಕೈದು ಕಡೆ ಡ್ಯಾಗರ್​​​​ನಿಂದ ದುಷ್ಕರ್ಮಿಗಳು ಚುಚ್ಚಿದ್ದು, ಹೇಮಂತ್​​​ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಈ ಪ್ರಕರಣ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments