Webdunia - Bharat's app for daily news and videos

Install App

ಹಾರ್ನ್​​ ಕಿರಿಕಿರಿ; ಚಾಲಕನಿಗೆ ಚಾಕು ಇರಿತ

Webdunia
ಸೋಮವಾರ, 28 ನವೆಂಬರ್ 2022 (21:03 IST)
ಹಾರ್ನ್​​​ ಕಿರಿಕಿರಿ ಅಂತಾ ಕಾರು ಚಾಲಕನಿಗೆ ಚಾಕು ಇರಿದಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೈರೇನಹಳ್ಳಿಯಲ್ಲಿ ನಡೆದಿದೆ. ಬೈರೇನಹಳ್ಳಿಯಲ್ಲಿ ನಿನ್ನೆ ಸಂಜೆ ಬೆಂಗಳೂರು ಮೂಲದ ಹೇಮಂತ್ ಎಂಬಾತ ಕಾರಿನಲ್ಲಿ ಹೋಗುವಾಗ ಹಾರ್ನ್​​ ಮಾಡಿ ಜಾಗ ಕೇಳಿದ್ದಕ್ಕೆ ಏಕಾಏಕಿ ಕಾರು ಅಡ್ಡಗಟ್ಟಿ ದ್ವಿಚಕ್ರ ವಾಹನದ ಯುವಕರು ಡ್ಯಾಗರ್​​​​​​ನಿಂದ ಹಲ್ಲೆ ಮಾಡಿದ್ದಾರೆ. ಸ್ಥಳೀಯರು ಹೇಮಂತ್ ನನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ನಾಲ್ಕೈದು ಕಡೆ ಡ್ಯಾಗರ್​​​​ನಿಂದ ದುಷ್ಕರ್ಮಿಗಳು ಚುಚ್ಚಿದ್ದು, ಹೇಮಂತ್​​​ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಈ ಪ್ರಕರಣ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments