ಹೆಚ್.ಡಿ.ಕೆ ಹತ್ತಿರ ಬ್ರಹ್ಮಾಸ್ತ್ರ ಇನ್ನೂ ಬಾಕಿ ಇದೆಯಾ?

Webdunia
ಗುರುವಾರ, 25 ಜುಲೈ 2019 (13:03 IST)
ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಚರ್ಚೆ ನಡೆಸಿದ್ದು, ಅಧಿಕಾರ ಉಳಿಸಿಕೊಳ್ಳೋಕೆ ಇನ್ನೂ ಹೆಚ್.ಡಿ.ಕೆ ಬ್ರಹ್ಮಾಸ್ತ್ರ ಬಾಕಿ ಉಳಿಸಿಕೊಂಡಿದ್ದಾರೆಯೇ ಎನ್ನುವ ಪ್ರಶ್ನೆ ಕೇಳಿಬರುತ್ತಿದೆ.

ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ಜತೆಗೆ ಕುಮಾರಸ್ವಾಮಿ ದೀರ್ಘ ಸಭೆ ನಡೆಸಿದ್ದು, ರಾಜಕೀಯ ಲೆಕ್ಕಾಚಾರದ ಕುರಿತು ಮಾತನಾಡಿದ್ದಾರೆ.

ಬೆಂಗಳೂರಿನ ಪಂಚ ಶಾಸಕರನ್ನು ತಮ್ಮತ್ತ ಸೆಳೆದುಕೊಳ್ಳಲು ಕೊನೆ ಕ್ಷಣದಲ್ಲಿ ಪ್ರಯತ್ನವನ್ನು ಕುಮಾರಸ್ವಾಮಿ ತೀವ್ರಗೊಳಿಸಿದ್ದಾರೆ ಎನ್ನಲಾಗುತ್ತಿದೆ.

ಅತೃಪ್ತ ಶಾಸಕರು ಸಂಪರ್ಕಕ್ಕೆ ಬರಬಹುದು ಎಂದು ಜೆಡಿಎಸ್ ಲೆಕ್ಕಾಚಾರದಲ್ಲಿರುವಾಗಲೇ ಹೊಸ ಬೆಳವಣಿಗೆಗಳು ನಡೆಯುತ್ತಿರೋದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಅಲ್ ಫಲಾಹ್‌ನಂತೆ ಎಲ್ಲ ವಿಶ್ವವಿದ್ಯಾಲಯಗಳು ತನಿಖೆಗೊಳಗಾಗಬೇಕು: ವಿನೋದ್ ಬನ್ಸಾಲ್

ಕೊಳಕು ಕಿಡ್ನಿ ನೀಡಿದ್ದೇನೆ ಎಂದಿದ್ದಾರೆ, ನನ್ನ ತಪ್ಪು ಯಾರೂ ಮಾಡಬೇಡಿ: ಲಾಲು ವಿರುದ್ಧ ಕಿಡಿಕಾರಿದ ಪುತ್ರಿ ರೋಹಿಣಿ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments