Webdunia - Bharat's app for daily news and videos

Install App

ಬಿ.ಎಸ್.ಯಡಿಯೂರಪ್ಪ ಪರ ಬ್ಯಾಟ್ ಬೀಸಿದ ಸಚಿವ?

Webdunia
ಸೋಮವಾರ, 30 ಸೆಪ್ಟಂಬರ್ 2019 (17:21 IST)
ತಂತಿ ಮೇಲೆ ನಡೆಯುತ್ತಿದ್ದೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿರೋ ಹೇಳಿಕೆಯನ್ನು ಸಚಿವರೊಬ್ಬರು ಸಮರ್ಥನೆ ಮಾಡಿಕೊಂಡಿದ್ದು ಬಿಎಸ್ ವೈ ಪರ ಬ್ಯಾಟ್ ಬೀಸಿದ್ದಾರೆ.

ಸಾರ್ವಜನಿಕ ಜೀವನವೇ ತಂತಿ ಮೇಲಿನ ನಡಿಗೆ. ದಾರಿ ತಪ್ಪಿದರೂ ನಾವು ಸರಿಯಾದ ಗುರಿ ತಲುಪಲಾಗಲ್ಲ. ಹಾಗಾಗಿ ಸರಿಯಾದ ಗುರಿ ಇಟ್ಟು ಮುನ್ನಡೆಯಬೇಕು. ತತ್ವದ ಮೇಲೆ ಕೆಲಸ ಮಾಡಿದ್ರೆ ಗುರಿ ತಪ್ಪಲ್ಲ. ನಮ್ಮದು ತತ್ವ ಸಿದ್ದಾಂತ ಹೊಂದಿರುವ ಪಕ್ಷವಾಗಿದೆ.

ಮುಖ್ಯಮಂತ್ರಿ ಮಾತ್ರವಲ್ಲ ಎಲ್ಲ ಶಾಸಕರ ಜೀವನ ತಂತಿ ಮೇಲಿನ ನಡಿಗೆಯೇ ಆಗಿದೆ. ಗುರಿ ಇರುವ ಎಲ್ಲರಿಗೂ ತಂತಿ ಮೇಲಿನ ನಡಿಗೆಯೇ ಇದಾಗಿದೆ.

ನಮ್ಮ ಬಳಿ 105 ಸೀಟ್ ಗಳಿವೆ. ತಾಂತ್ರಿಕ ಕಾರಣದಿಂದ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸುಪ್ರೀಂಕೋರ್ಟ್ ತೀರ್ಪಿನ ಮೇಲೆ ಅನರ್ಹರ ಭವಿಷ್ಯ ನಿರ್ಧಾರವಾಗಲಿದೆ. ನಾವು ಅನರ್ಹರನ್ನ ಕಡೆಗಣಿಸುವ ಪ್ರಶ್ನೆ ಇಲ್ಲ. ಕಡೆಗಣಿಸುವ ಮನಸ್ಥಿತಿ ಬಿಜೆಪಿಯದ್ದಲ್ಲ. 105 ಜನರಿಗೆ ಎಷ್ಟು ಮಾನ್ಯತೆ ಇದೆಯೋ ಅಷ್ಟೇ ಮಾನ್ಯತೆಯನ್ನ ಆ 17 ಅನರ್ಹರಿಗೂ ನೀಡಿದ್ದೇವೆ. ಹೀಗಂತ ಮಂಗಳೂರಲ್ಲಿ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಪಾಕಿಸ್ತಾನಕ್ಕೆ ಇನ್ನೊಂದು ಮರ್ಮಾಘಾತ ನೀಡಲು ಮುಂದಾದ ಭಾರತ

India Pakistan: ನೇರ ಯುದ್ಧ ಗೆಲ್ಲಲಾಗದ ಪಾಕಿಸ್ತಾನ ಹಿಡಿದಿದೆ ಕಳ್ಳದಾರಿ

Goa Shirgaon temple stampede: ಗೋವಾ ಶಿರ್ಗಾಂವ್ ದೇವಸ್ಥಾನದಲ್ಲಿ ಕಾಲ್ತುಳಿತ, 6 ಭಕ್ತರ ಸಾವು, ಹಲವರಿಗೆ ಗಾಯಕ

Karnataka Weather: ವಾರಂತ್ಯಕ್ಕೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್

ಈ ಕಾರಣಕ್ಕೆ ಜಾತಿ ಗಣತಿ ಆಗಬೇಕು ಅಂತಿದ್ರು ರಾಹುಲ್ ಗಾಂಧಿ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments