Webdunia - Bharat's app for daily news and videos

Install App

ಕಾಂಗ್ರೆಸ್ ನಿಂದ ಸಿಎಂ ಯಡಿಯೂರಪ್ಪರಿಗೆ ಕೆಟ್ಟ ಹೆಸರು?

Webdunia
ಶುಕ್ರವಾರ, 14 ಆಗಸ್ಟ್ 2020 (22:12 IST)
ಮುಖ್ಯಮಂತ್ರಿಗೆ ಕೆಟ್ಟ ಹೆಸರು ತರಬೇಕು ಎಂದು ಕಾಂಗ್ರೆಸ್ ಉದ್ದೇಶಹೊಂದಿದೆ.


ಹೀಗಂತ ರಾಜ್ಯದ ಸಚಿವ ಸಿ.ಸಿ.ಪಾಟೀಲ್ ದೂರಿದ್ದು, ರಾಜ್ಯದಲ್ಲಿ ಅಶಾಂತಿ ಸೃಷ್ಟಿ ಮಾಡಿ ಮುಖ್ಯಮಂತ್ರಿ ಬಿ .ಎಸ್. ಯಡಿಯೂರಪ್ಪ ಅವರಿಗೆ ಕೆಟ್ಟ ಹೆಸರು ತರಬೇಕು ಎನ್ನುವುದೇ ಕಾಂಗ್ರೆಸ್ ಉದ್ದೇಶವಾಗಿದೆ ಎಂದು ಟೀಕೆ ಮಾಡಿದ್ದಾರೆ.

ಬೆಂಗಳೂರು ಗಲಭೆ ಕೇಸ್ ನ ತನಿಖೆ ನಂತರ ಕಾಂಗ್ರೆಸ್ ಮುಖ ಕಳಚಿ ಬೀಳುತ್ತದೆ. ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.

ಉತ್ತರ ಪ್ರದೇಶ ಸರಕಾರದ ಕ್ರಮದ ಮಾದರಿಯಲ್ಲಿ ವಸೂಲಿ ಮಾಡಬೇಕು ಎನ್ನುವ ಕುರಿತು ಚರ್ಚೆ ನಡೆಯುತ್ತಿದೆ ಎ೦ದು ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments