ಇಂದಿರಾ ಕ್ಯಾಂಟೀನ್ ನಿಜವಾಗಿಯೂ ಯಶಸ್ವಿಯಾಗಿದೆಯಾ? ಸಚಿವ ಯುಟಿ ಖಾದರ್ ಹೇಳಿದ್ದೇನು?

Webdunia
ಸೋಮವಾರ, 16 ಜುಲೈ 2018 (10:53 IST)
ಮಂಗಳೂರು: ರಾಜ್ಯ ವಿಧಾನಸಭೆ ಕಲಾಪದಲ್ಲಿ ಇಂದಿರಾ ಕ್ಯಾಂಟೀನ್ ಅವ್ಯವಹಾರಗಳ ಬಗ್ಗೆ ಬಿಜೆಪಿ ಆಕ್ಷೇಪವೆತ್ತಿರುವ ಬೆನ್ನಲ್ಲೇ ಈ ಅಗ್ಗದ ದರದ ಕ್ಯಾಂಟೀನ್ ಬಗ್ಗೆ ಹಲವು ಅನುಮಾನಗಳು ಮೂಡಿವೆ.

ಸಿದ್ದರಾಮಯ್ಯ ಸರ್ಕಾದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ನಿಜಕ್ಕೂ ಯಶಸ್ವಿಯಾಗಿದೆಯಾ? ಈ ಬಗ್ಗೆ ವಸತಿ ಸಚಿವ ಯುಟಿ ಖಾದರ್ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ.

‘ಇಂದಿರಾ ಕ್ಯಾಂಟೀನ್ ಯಶಸ್ವಿಯಾಗಿ ಸಾಗುತ್ತಿದೆ. ಆದರೆ ಬಿಜೆಪಿಯವರು ಸೂಕ್ತ ಮಾಹಿತಿ ಇಲ್ಲದೇ ಜನರಲ್ಲಿ ಈ ಕ್ಯಾಂಟೀನ್ ಬಗ್ಗೆ ಇಲ್ಲದ ಗೊಂದಲ ಮೂಡಿಸುತ್ತಿದ್ದಾರೆ. ಬಿಜೆಪಿ ಶಾಸಕ ರಾಮದಾಸ್ ಗೆ ಇದರ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಸದನದಲ್ಲಿ ಮಾತನಾಡಿದ್ದಾರೆ’ ಎಂದು ಖಾದರ್ ಹೇಳಿದ್ದಾರೆ. ಮೊನ್ನೆಯಷ್ಟೇ ಬಿಜೆಪಿ ಶಾಸಕ ಎಸ್ ಎ ರಾಮದಾಸ್ ಇಂದಿರಾ ಕ್ಯಾಂಟೀನ್ ಅವ್ಯವಹಾರದ ಬಗ್ಗೆ ಮಾಹಿತಿ ನೀಡಲು ಹೊರಟಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಅವರ ವಿರುದ್ಧ ಮುಗಿಬಿದ್ದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments