ಇಂದಿರಾ ಕ್ಯಾಂಟೀನ್ ನಿಜವಾಗಿಯೂ ಯಶಸ್ವಿಯಾಗಿದೆಯಾ? ಸಚಿವ ಯುಟಿ ಖಾದರ್ ಹೇಳಿದ್ದೇನು?

Webdunia
ಸೋಮವಾರ, 16 ಜುಲೈ 2018 (10:53 IST)
ಮಂಗಳೂರು: ರಾಜ್ಯ ವಿಧಾನಸಭೆ ಕಲಾಪದಲ್ಲಿ ಇಂದಿರಾ ಕ್ಯಾಂಟೀನ್ ಅವ್ಯವಹಾರಗಳ ಬಗ್ಗೆ ಬಿಜೆಪಿ ಆಕ್ಷೇಪವೆತ್ತಿರುವ ಬೆನ್ನಲ್ಲೇ ಈ ಅಗ್ಗದ ದರದ ಕ್ಯಾಂಟೀನ್ ಬಗ್ಗೆ ಹಲವು ಅನುಮಾನಗಳು ಮೂಡಿವೆ.

ಸಿದ್ದರಾಮಯ್ಯ ಸರ್ಕಾದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ನಿಜಕ್ಕೂ ಯಶಸ್ವಿಯಾಗಿದೆಯಾ? ಈ ಬಗ್ಗೆ ವಸತಿ ಸಚಿವ ಯುಟಿ ಖಾದರ್ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ.

‘ಇಂದಿರಾ ಕ್ಯಾಂಟೀನ್ ಯಶಸ್ವಿಯಾಗಿ ಸಾಗುತ್ತಿದೆ. ಆದರೆ ಬಿಜೆಪಿಯವರು ಸೂಕ್ತ ಮಾಹಿತಿ ಇಲ್ಲದೇ ಜನರಲ್ಲಿ ಈ ಕ್ಯಾಂಟೀನ್ ಬಗ್ಗೆ ಇಲ್ಲದ ಗೊಂದಲ ಮೂಡಿಸುತ್ತಿದ್ದಾರೆ. ಬಿಜೆಪಿ ಶಾಸಕ ರಾಮದಾಸ್ ಗೆ ಇದರ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಸದನದಲ್ಲಿ ಮಾತನಾಡಿದ್ದಾರೆ’ ಎಂದು ಖಾದರ್ ಹೇಳಿದ್ದಾರೆ. ಮೊನ್ನೆಯಷ್ಟೇ ಬಿಜೆಪಿ ಶಾಸಕ ಎಸ್ ಎ ರಾಮದಾಸ್ ಇಂದಿರಾ ಕ್ಯಾಂಟೀನ್ ಅವ್ಯವಹಾರದ ಬಗ್ಗೆ ಮಾಹಿತಿ ನೀಡಲು ಹೊರಟಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಅವರ ವಿರುದ್ಧ ಮುಗಿಬಿದ್ದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments