Webdunia - Bharat's app for daily news and videos

Install App

ಮಳೆ ಬರೋದಕ್ಕೂ ಸರ್ಕಾರಕ್ಕೂ ಸಂಬಂಧ ಇದ್ಯಾ.?

Webdunia
ಸೋಮವಾರ, 25 ಸೆಪ್ಟಂಬರ್ 2023 (18:43 IST)
ನಾಳೆ ಬೆಂಗಳೂರು ಹಾಗೂ ರಾಮನಗರ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಭಾಷೆ, ಜಲ, ರಾಜ್ಯದ ಬಗ್ಗೆ ಅನ್ಯಾಯವಾದ ವೇಳೆ ಸಂಘಟನೆಗಳು ಬಂದ್ ಮಾಡುವುದು ಸಹಜ. ಹೀಗಾಗಿ ಅವರಿಗೆ ನಮ್ಮಿಂದ ಯಾವುದೇ ಧಕ್ಕೆ ಉಂಟಾಗುವುದಿಲ್ಲ. ಮಳೆ ಬರುವುದಕ್ಕೂ ಸರ್ಕಾರಕ್ಕೂ ಸಂಬಂಧ ಇದೆಯಾ.? ಇದು ನೈರ್ಸಗಿಕ ವಿಕೋಪ.ಕಳೆದ ವರ್ಷ 660 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೇವೆ. ಈಗ ರಾಜ್ಯದಲ್ಲಿ ಮಳೆ ಇಲ್ಲ. ಈ ಬಗ್ಗೆ ಮಾನಿಟರಿಂಗ್ ವಿಂಗ್​ಗೆ ಎಲ್ಲವು ಗೊತ್ತಿದೆ‌. ಸುಪ್ರೀಂ ಕೋರ್ಟಗೂ ಸಹ ನೀರಿಲ್ಲದಿರುವ ಬಗ್ಗೆ ಮಾಹಿತಿ ಇದ್ದರೂ, ಸ್ಟೇ ನೀಡಿಲ್ಲ. ಪ್ರಧಾನಿಗಳಿಗೆ ಮಾಹಿತಿ ಇದ್ದರೂ, ಮಧ್ಯ ಪ್ರವೇಶ ಮಾಡುತ್ತಿಲ್ಲ. ನೀರಿಗಾಗಿ ಬೊಬ್ಬೊ ಹೊಡೆಯುತ್ತಿರುವ ಬಿಜೆಪಿ ನಾಯಕರು, ಪ್ರಧಾನಿಗಳಿಗೆ ಮನವರಿಕೆ ಮಾಡಿಕೊಡಬೇಕಿತ್ತು. ಆದರೆ ಆ ಕೆಲಸ ಮಾಡದೇ ಸುಮ್ಮನೆ ಸರ್ಕಾರದ ವಿರುದ್ಧ ಆರೋಪ ಮಾಡ್ತಿದ್ದಾರೆ ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments